- Kannada News Photo gallery Shruti Haasan Says I am Single unwilling to mingle after breakup with Santanu Hazarika
ಶ್ರುತಿ ಹಾಸನ್ಗೆ ಸಾಕಾಯ್ತು ಹುಡುಗರ ಸಹವಾಸ; ಮತ್ತೆ ಲವ್ ಮಾಡಲ್ಲ ಎಂದ ನಟಿ
ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.
Updated on: May 24, 2024 | 8:56 AM
![ನಟಿ ಶ್ರುತಿ ಹಾಸನ್ ಅವರು ಡೇಟಿಂಗ್ ವಿಚಾರದಲ್ಲಿ ಸದಾ ಮುಂದಿರುತ್ತಾರೆ. ಅವರು ಸಿಂಗಲ್ ಆಗಿ ಇದ್ದಿದ್ದೇ ಕಡಿಮೆ. ಒಬ್ಬಲ್ಲಾ ಒಬ್ಬರ ಜೊತೆ ಡೇಟಿಂಗ್ ಮಾಡುತ್ತಲೇ ಇದ್ದರು. ಈಗ ಅವರಿಗೆ ಹುಡುಗರ ಸಹವಾಸ ಸಾಕಾಗಿದೆ.](https://images.tv9kannada.com/wp-content/uploads/2024/05/shruthi-haasan-5.jpg?w=1280&enlarge=true)
ನಟಿ ಶ್ರುತಿ ಹಾಸನ್ ಅವರು ಡೇಟಿಂಗ್ ವಿಚಾರದಲ್ಲಿ ಸದಾ ಮುಂದಿರುತ್ತಾರೆ. ಅವರು ಸಿಂಗಲ್ ಆಗಿ ಇದ್ದಿದ್ದೇ ಕಡಿಮೆ. ಒಬ್ಬಲ್ಲಾ ಒಬ್ಬರ ಜೊತೆ ಡೇಟಿಂಗ್ ಮಾಡುತ್ತಲೇ ಇದ್ದರು. ಈಗ ಅವರಿಗೆ ಹುಡುಗರ ಸಹವಾಸ ಸಾಕಾಗಿದೆ.
![ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.](https://images.tv9kannada.com/wp-content/uploads/2024/05/shruthi-haasan-4.jpg)
ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.
![ಸೋಶಿಯಲ್ ಮೀಡಿಯಾದಲ್ಲಿ ‘ಆಸ್ಕ್ ಮಿ ಅನಿಥಿಂಗ್’ ಸೆಷನ್ ನಡೆಸಲಾಗಿತ್ತು. ಈ ವೇಳೆ ಶ್ರುತಿ ಅವರಿಗೆ ‘ಸಿಂಗಲ್ ಅಥವಾ ಕಮಿಟೆಡ್’ ಎಂದು ಕೇಳಲಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ.](https://images.tv9kannada.com/wp-content/uploads/2024/05/shruthi-haasan-3.jpg)
ಸೋಶಿಯಲ್ ಮೀಡಿಯಾದಲ್ಲಿ ‘ಆಸ್ಕ್ ಮಿ ಅನಿಥಿಂಗ್’ ಸೆಷನ್ ನಡೆಸಲಾಗಿತ್ತು. ಈ ವೇಳೆ ಶ್ರುತಿ ಅವರಿಗೆ ‘ಸಿಂಗಲ್ ಅಥವಾ ಕಮಿಟೆಡ್’ ಎಂದು ಕೇಳಲಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ.
![‘ನಾನು ಸಿಂಗಲ್. ಮಿಂಗಲ್ ಆಗೋಕೆ ಇಷ್ಟ ಇಲ್ಲ. ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ’ ಎಂದಿದ್ದಾರೆ ಶ್ರುತಿ.](https://images.tv9kannada.com/wp-content/uploads/2024/05/shruthi-haasan-2.jpg)
‘ನಾನು ಸಿಂಗಲ್. ಮಿಂಗಲ್ ಆಗೋಕೆ ಇಷ್ಟ ಇಲ್ಲ. ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ’ ಎಂದಿದ್ದಾರೆ ಶ್ರುತಿ.
![ಶ್ರುತಿ ಅವರು ಶಾಂತನು ಜೊತೆ ಸುತ್ತಾಡುವುದಕ್ಕೂ ಮೊದಲು ಕೆಲವು ಹೀರೋಗಳ ಜೊತೆ ಸುತ್ತಾಡಿದ್ದರು. ಇದನ್ನು ಅವರು ಅಲ್ಲಗಳೆಯುತ್ತಾ ಬಂದಿದ್ದರು.](https://images.tv9kannada.com/wp-content/uploads/2024/05/shruthi-haasan-1.jpg)
ಶ್ರುತಿ ಅವರು ಶಾಂತನು ಜೊತೆ ಸುತ್ತಾಡುವುದಕ್ಕೂ ಮೊದಲು ಕೆಲವು ಹೀರೋಗಳ ಜೊತೆ ಸುತ್ತಾಡಿದ್ದರು. ಇದನ್ನು ಅವರು ಅಲ್ಲಗಳೆಯುತ್ತಾ ಬಂದಿದ್ದರು.
![ಶ್ರುತಿ ಹಾಸನ್ ಅವರು ಶಾಂತನು ಜೊತೆ ಸುತ್ತಾಡಿದ್ದನ್ನು ಮುಚ್ಚಿಟ್ಟಿಲ್ಲ. ಅವರು ಈ ವಿಚಾರದ ಬಗ್ಗೆ ಅವರು ಓಪನ್ ಆಗಿದ್ದರು.](https://images.tv9kannada.com/wp-content/uploads/2024/05/shruthi-haasan.jpg)
ಶ್ರುತಿ ಹಾಸನ್ ಅವರು ಶಾಂತನು ಜೊತೆ ಸುತ್ತಾಡಿದ್ದನ್ನು ಮುಚ್ಚಿಟ್ಟಿಲ್ಲ. ಅವರು ಈ ವಿಚಾರದ ಬಗ್ಗೆ ಅವರು ಓಪನ್ ಆಗಿದ್ದರು.
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)