ಶ್ರುತಿ ಹಾಸನ್​ಗೆ ಸಾಕಾಯ್ತು ಹುಡುಗರ ಸಹವಾಸ; ಮತ್ತೆ ಲವ್ ಮಾಡಲ್ಲ ಎಂದ ನಟಿ

ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.

|

Updated on: May 24, 2024 | 8:56 AM

ನಟಿ ಶ್ರುತಿ ಹಾಸನ್ ಅವರು ಡೇಟಿಂಗ್ ವಿಚಾರದಲ್ಲಿ ಸದಾ ಮುಂದಿರುತ್ತಾರೆ. ಅವರು ಸಿಂಗಲ್ ಆಗಿ ಇದ್ದಿದ್ದೇ ಕಡಿಮೆ. ಒಬ್ಬಲ್ಲಾ ಒಬ್ಬರ ಜೊತೆ ಡೇಟಿಂಗ್ ಮಾಡುತ್ತಲೇ ಇದ್ದರು. ಈಗ ಅವರಿಗೆ ಹುಡುಗರ ಸಹವಾಸ ಸಾಕಾಗಿದೆ.

ನಟಿ ಶ್ರುತಿ ಹಾಸನ್ ಅವರು ಡೇಟಿಂಗ್ ವಿಚಾರದಲ್ಲಿ ಸದಾ ಮುಂದಿರುತ್ತಾರೆ. ಅವರು ಸಿಂಗಲ್ ಆಗಿ ಇದ್ದಿದ್ದೇ ಕಡಿಮೆ. ಒಬ್ಬಲ್ಲಾ ಒಬ್ಬರ ಜೊತೆ ಡೇಟಿಂಗ್ ಮಾಡುತ್ತಲೇ ಇದ್ದರು. ಈಗ ಅವರಿಗೆ ಹುಡುಗರ ಸಹವಾಸ ಸಾಕಾಗಿದೆ.

1 / 6
ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್​ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.

ಶ್ರುತಿ ಅವರು ಶಾಂತನು ಹಜಾರಿಕಾ ಜೊತೆ ಡೇಟ್ ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಅವರ ಪ್ರೀತಿ ಬ್ರೇಕಪ್​ನಲ್ಲಿ ಕೊನೆ ಆಗಿದೆ. ಈ ವಿಚಾರವನ್ನು ಅವರೇ ಅಧಿಕೃತ ಮಾಡಿದ್ದಾರೆ.

2 / 6
ಸೋಶಿಯಲ್ ಮೀಡಿಯಾದಲ್ಲಿ ‘ಆಸ್ಕ್​ ಮಿ ಅನಿಥಿಂಗ್’ ಸೆಷನ್ ನಡೆಸಲಾಗಿತ್ತು. ಈ ವೇಳೆ ಶ್ರುತಿ ಅವರಿಗೆ ‘ಸಿಂಗಲ್ ಅಥವಾ ಕಮಿಟೆಡ್’ ಎಂದು ಕೇಳಲಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ‘ಆಸ್ಕ್​ ಮಿ ಅನಿಥಿಂಗ್’ ಸೆಷನ್ ನಡೆಸಲಾಗಿತ್ತು. ಈ ವೇಳೆ ಶ್ರುತಿ ಅವರಿಗೆ ‘ಸಿಂಗಲ್ ಅಥವಾ ಕಮಿಟೆಡ್’ ಎಂದು ಕೇಳಲಾಗಿದೆ. ಇದಕ್ಕೆ ಅವರು ಉತ್ತರಿಸಿದ್ದಾರೆ.

3 / 6
‘ನಾನು ಸಿಂಗಲ್. ಮಿಂಗಲ್ ಆಗೋಕೆ ಇಷ್ಟ ಇಲ್ಲ. ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ’ ಎಂದಿದ್ದಾರೆ ಶ್ರುತಿ.

‘ನಾನು ಸಿಂಗಲ್. ಮಿಂಗಲ್ ಆಗೋಕೆ ಇಷ್ಟ ಇಲ್ಲ. ಕೆಲಸ ಮಾತ್ರ. ಜೀವನವನ್ನು ಎಂಜಾಯ್ ಮಾಡುತ್ತಿದ್ದೇನೆ’ ಎಂದಿದ್ದಾರೆ ಶ್ರುತಿ.

4 / 6
ಶ್ರುತಿ ಅವರು ಶಾಂತನು ಜೊತೆ ಸುತ್ತಾಡುವುದಕ್ಕೂ ಮೊದಲು ಕೆಲವು ಹೀರೋಗಳ ಜೊತೆ ಸುತ್ತಾಡಿದ್ದರು. ಇದನ್ನು ಅವರು ಅಲ್ಲಗಳೆಯುತ್ತಾ ಬಂದಿದ್ದರು.

ಶ್ರುತಿ ಅವರು ಶಾಂತನು ಜೊತೆ ಸುತ್ತಾಡುವುದಕ್ಕೂ ಮೊದಲು ಕೆಲವು ಹೀರೋಗಳ ಜೊತೆ ಸುತ್ತಾಡಿದ್ದರು. ಇದನ್ನು ಅವರು ಅಲ್ಲಗಳೆಯುತ್ತಾ ಬಂದಿದ್ದರು.

5 / 6
ಶ್ರುತಿ ಹಾಸನ್ ಅವರು ಶಾಂತನು ಜೊತೆ ಸುತ್ತಾಡಿದ್ದನ್ನು ಮುಚ್ಚಿಟ್ಟಿಲ್ಲ. ಅವರು ಈ ವಿಚಾರದ ಬಗ್ಗೆ ಅವರು ಓಪನ್ ಆಗಿದ್ದರು.

ಶ್ರುತಿ ಹಾಸನ್ ಅವರು ಶಾಂತನು ಜೊತೆ ಸುತ್ತಾಡಿದ್ದನ್ನು ಮುಚ್ಚಿಟ್ಟಿಲ್ಲ. ಅವರು ಈ ವಿಚಾರದ ಬಗ್ಗೆ ಅವರು ಓಪನ್ ಆಗಿದ್ದರು.

6 / 6
Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ