Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಶುಭಾ ಪೂಂಜಾ ತಾಯಿ ಇನ್ನಿಲ್ಲ; ಅನಾರೋಗ್ಯದಿಂದ 70ನೇ ವಯಸ್ಸಿಗೆ ನಿಧನ

ಖ್ಯಾತ ನಟಿ ಶುಭಾ ಪೂಂಜಾ ಅವರ ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅವರ ತಾಯಿ ನಿಧನರಾಗಿದ್ದಾರೆ. ಈ ಬಗ್ಗೆ ಶುಭಾ ಅವರು ಸೋಶಿಯಲ್ ಮೀಡಿಯಾ ಮೂಲಕ ಮಾಹಿತಿ ನೀಡಿದ್ದಾರೆ. ತಾಯಿಯ ನಿಧನಕ್ಕೆ ಶುಭಾ ಪೂಂಜಾ ಅವರು ಭಾವುಕವಾಗಿ ಪೋಸ್ಟ್ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: Mar 07, 2025 | 4:27 PM

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ.

ನಟಿ ಶುಭ ಪೂಂಜಾ ತಾಯಿ ಇನ್ನಿಲ್ಲ. ಮಾರ್ಚ್ 6ರಂದು ತಾಯಿ ಅಗಲಿದ್ದಾರೆ. ‘ಅಮ್ಮ ನನ್ನ ನೀನು ಯಾಕೆ ಬಿಟ್ಟು ಹೋದೆ, ನೀನು ಇಲ್ಲದೇ ನನಗೆ ಜೀವನವಿಲ್ಲ’ ಎಂದು ಶುಭ ಪೂಂಜಾ ಭಾವುಕವಾಗಿ ಬರೆದುಕೊಂಡಿದ್ದಾರೆ.

1 / 5
‘ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ.

‘ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. 24 ಗಂಟೆ ನಿನ್ನ ಜೊತೆ ಇರುತ್ತಿದ್ದೆ. ಈಗ ನಾನು ಏನು ಮಾಡಲಿ? ಎಲ್ಲಿ ಹೋಗಲಿ? ಯಾರಿಗೋಸ್ಕರ ವಾಪಸ್ಸು ಮನೆಗೆ ಬರಲಿ’ ಎಂದು ಶುಭಾ ಪೂಂಜಾ ಅವರು ಪೋಸ್ಟ್ ಮಾಡಿದ್ದಾರೆ.

2 / 5
‘ನೀನು ನನ್ನ ಯಾಕೆ ಬಿಟ್ಟು ಹೋದೆ? ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ. ನನ್ನ ಯಾಕೆ ಬಿಟ್ಟು ಹೋದೆ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ ಬರೆದುಕೊಂಡಿದ್ದಾರೆ.

‘ನೀನು ನನ್ನ ಯಾಕೆ ಬಿಟ್ಟು ಹೋದೆ? ನನ್ನ ಇಡೀ ಜೀವನಕ್ಕೆ ಅರ್ಥವಿಲ್ಲದೆ ಆಯ್ತು. ನನ್ನ ಇಡೀ ಜೀವನವೇ ನೀನಾಗಿದ್ದೆ. ನನ್ನ ಯಾಕೆ ಬಿಟ್ಟು ಹೋದೆ’ ಎಂದು ಇನ್​ಸ್ಟಾಗ್ರಾಮ್​ನಲ್ಲಿ ಶುಭಾ ಪೂಂಜಾ ಬರೆದುಕೊಂಡಿದ್ದಾರೆ.

3 / 5
ನ್ಯುಮೋನಿಯಾ ಅಟ್ಯಾಕ್ ಆಗಿ ಲಂಗ್ಸ್​ನಲ್ಲಿ ನೀರು ತುಂಬಿದ್ದ ಕಾರಣ ಆರೋಗ್ಯದಲ್ಲಿ ಏರುಪೇರಾಗಿತ್ತು. 70ನೇ ವಯಸ್ಸಿಗೆ ಶುಭಾ ಪೂಜಾ ತಾಯಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರುತ್ತಿದ್ದಾರೆ.

ನ್ಯುಮೋನಿಯಾ ಅಟ್ಯಾಕ್ ಆಗಿ ಲಂಗ್ಸ್​ನಲ್ಲಿ ನೀರು ತುಂಬಿದ್ದ ಕಾರಣ ಆರೋಗ್ಯದಲ್ಲಿ ಏರುಪೇರಾಗಿತ್ತು. 70ನೇ ವಯಸ್ಸಿಗೆ ಶುಭಾ ಪೂಜಾ ತಾಯಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಎಲ್ಲರೂ ಶಾಂತಿ ಕೋರುತ್ತಿದ್ದಾರೆ.

4 / 5
ಕಳೆದ ನಾಲ್ಕು ತಿಂಗಳಿನಿಂದ ಶುಭಾ ಪೂಂಜಾ ಅವರು ತಾಯಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮಾರ್ಚ್​ 6ರಂದು ವಿಧಿವಶರಾದರು. ಅವರ ಆಸೆಯಂತೆ ಅಂತಿಮ ಕಾರ್ಯಗಳನ್ನು ಮಂಗಳೂರಿನಲ್ಲಿ ಮಾಡಲಾಗುತ್ತಿದೆ.

ಕಳೆದ ನಾಲ್ಕು ತಿಂಗಳಿನಿಂದ ಶುಭಾ ಪೂಂಜಾ ಅವರು ತಾಯಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮಾರ್ಚ್​ 6ರಂದು ವಿಧಿವಶರಾದರು. ಅವರ ಆಸೆಯಂತೆ ಅಂತಿಮ ಕಾರ್ಯಗಳನ್ನು ಮಂಗಳೂರಿನಲ್ಲಿ ಮಾಡಲಾಗುತ್ತಿದೆ.

5 / 5
Follow us
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ