Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
Follow us
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು