AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

Share
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ