AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

Share
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ