AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
Follow us
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಅಯೋಧ್ಯೆ ರಾಮ ಮಂದಿರದ ರಾಮ ದರ್ಬಾರ್​​ನಲ್ಲಿ ಪಾಲ್ಗೊಂಡ ಸಿಎಂ ಯೋಗಿ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ