AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shubman Gill: ಚಿತ್ರರಂಗಕ್ಕೆ ಶುಭ್​ಮನ್ ಗಿಲ್ ಎಂಟ್ರಿ; ವಿಚಾರ ಖಚಿತಪಡಿಸಿದ ಕ್ರಿಕೆಟರ್

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

ರಾಜೇಶ್ ದುಗ್ಗುಮನೆ
|

Updated on: May 09, 2023 | 6:30 AM

Share
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಿದೆ. ಇದು ಅನಿಮೇಟೆಡ್​ ಸಿನಿಮಾ. ಈ ಚಿತ್ರ ಶೀಘ್ರವೇ ರಿಲೀಸ್ ಆಗಲಿದೆ. ಈಗ ಸಿನಿಮಾ ಬಗ್ಗೆ ಹೊಸ ಅಪ್​ಡೇಟ್​ ಸಿಕ್ಕಿದೆ.

1 / 5
‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

‘ಸ್ಪೈಡರ್ ಮ್ಯಾನ್: ಅಕ್ರಾಸ್​ ದಿ ಸ್ಪೈಡರ್ ವರ್ಸ್​’ ಸಿನಿಮಾ ಇಂಗ್ಲಿಷ್ ಮಾತ್ರವಲ್ಲದೆ ಹಿಂದಿ ಹಾಗೂ ಪಂಜಾಬಿ ಭಾಷೆಗಳಲ್ಲೂ ರಿಲೀಸ್ ಆಗಲಿದೆ. ಈ ಸಿನಿಮಾಗೆ ಶುಭ್​ಮನ್ ಗಿಲ್ ಧ್ವನಿ ಇರಲಿದೆ.

2 / 5
ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

ಹೌದು, ಪವಿತ್ರ ಪ್ರಭಾಕರ್ ಪಾತ್ರಕ್ಕೆ ಶುಭ್​ಮನ್ ಅವರ ಧ್ವನಿ ಇರಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದಿದ್ದಾರೆ. ಈ ವಿಚಾರವನ್ನು ಶುಭ್​​ಮನ್ ಗಿಲ್ ಕೂಡ ಖಚಿತಪಡಿಸಿದ್ದಾರೆ.

3 / 5
ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

ಶುಭ್​ಮನ್ ಗಿಲ್ ಬ್ಯಾಟಿಂಗ್ ಮೂಲಕ ತಮ್ಮ ಪವರ್ ಏನು ಎಂಬುದನ್ನು ತೋರಿಸಿದ್ದಾರೆ. ಈಗ ಅವರು ಚಿತ್ರರಂಗದಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ ಅನ್ನೋದು ವಿಶೇಷ.  

4 / 5
ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

ಶುಭ್​ಮನ್ ಗಿಲ್​ ಅವರಿಗೆ ಸ್ಪೈಡರ್ ಮ್ಯಾನ್ ಸೀರಿಸ್ ಬಗ್ಗೆ ವಿಶೇಷ ಪ್ರೀತಿ ಇದೆ. ಸಿನಿಮಾದಲ್ಲಿ ಬರುವ ಪಾತ್ರ ಒಂದಕ್ಕೆ ಧ್ವನಿ ನೀಡುತ್ತಿರುವ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.  

5 / 5
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ