AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಲ್ ಶಿವಪ್ಪ ಜೊತೆ ಹಸೆಮಣೆ ಏರಿದ ನಟಿ ಶುಭ್ರಾ ಅಯ್ಯಪ್ಪ; ಇಲ್ಲಿವೆ ಫೋಟೋಗಳು

Shubra Aiyappa Marriage: ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

TV9 Web
| Edited By: |

Updated on: Jan 19, 2023 | 12:53 PM

Share
‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

1 / 5
ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

2 / 5
ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

3 / 5
ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

4 / 5
ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ