AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಲ್ ಶಿವಪ್ಪ ಜೊತೆ ಹಸೆಮಣೆ ಏರಿದ ನಟಿ ಶುಭ್ರಾ ಅಯ್ಯಪ್ಪ; ಇಲ್ಲಿವೆ ಫೋಟೋಗಳು

Shubra Aiyappa Marriage: ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

TV9 Web
| Edited By: |

Updated on: Jan 19, 2023 | 12:53 PM

Share
‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

1 / 5
ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

2 / 5
ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

3 / 5
ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

4 / 5
ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

5 / 5
Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು