AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಲ್ ಶಿವಪ್ಪ ಜೊತೆ ಹಸೆಮಣೆ ಏರಿದ ನಟಿ ಶುಭ್ರಾ ಅಯ್ಯಪ್ಪ; ಇಲ್ಲಿವೆ ಫೋಟೋಗಳು

Shubra Aiyappa Marriage: ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

TV9 Web
| Edited By: |

Updated on: Jan 19, 2023 | 12:53 PM

Share
‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

‘ವಜ್ರಕಾಯ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ಶುಭ್ರಾ ಅಯ್ಯಪ್ಪ ಅವರು ಜನವರಿ 18ರಂದು ವಿಶಾಲ್ ಶಿವಪ್ಪ ಜತೆ ಮದುವೆ ಆಗಿದ್ದಾರೆ.

1 / 5
ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

ಶುಭ್ರಾ ಅವರ ಹುಟ್ಟೂರಾದ ಕೊಡಗಿನಲ್ಲಿ ಅದ್ದೂರಿಯಾಗಿ ಈ ಮದುವೆ ನಡೆದಿದೆ. ನಟಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯ ಬರುತ್ತಿದೆ.

2 / 5
ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಶುಭ್ರಾ ಅವರು ಮದುವೆ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಕಲರ್​ಫುಲ್​ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

3 / 5
ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

ಮಾಡೆಲ್​, ನಟಿ ಆಗಿ ಶುಭ್ರಾ ಫೇಮಸ್ ಆಗಿದ್ದಾರೆ. 2014ರಿಂದ ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಕಳೆದ ವರ್ಷ ತೆರೆಗೆ ಬಂದ ‘ತಿಮ್ಮಯ್ಯ ಆ್ಯಂಡ್ ತಿಮ್ಮಯ್ಯ’ ಚಿತ್ರದಲ್ಲಿ ನಟಿಸಿದ್ದರು.

4 / 5
ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

ಸದ್ಯ ಶುಭ್ರಾ ಅವರು ‘ರಾಮನ ಅವತಾರ’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮದುವೆ ಆಗಿದ್ದಾರೆ.

5 / 5
Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?