AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ಕಿನಾರೆಯಲ್ಲಿ ನಿಂತು ಮಸ್ತ್​ ಫೋಟೋ ಹಂಚಿಕೊಂಡ ನಟಿ ಶ್ವೇತಾ ಪ್ರಸಾದ್

ನಟಿ ಶ್ವೇತಾ ಪ್ರಸಾದ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಫೇಮಸ್. ಅವರು ಕೆಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಸಿನಿಮಾ ರಂಗದಲ್ಲೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.

TV9 Web
| Edited By: |

Updated on: May 29, 2022 | 11:29 AM

Share
ನಟಿ ಶ್ವೇತಾ ಪ್ರಸಾದ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಫೇಮಸ್. ಅವರು ಕೆಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಸಿನಿಮಾ ರಂಗದಲ್ಲೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.

ನಟಿ ಶ್ವೇತಾ ಪ್ರಸಾದ್ ಅವರು ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ಫೇಮಸ್. ಅವರು ಕೆಲವು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಸಿನಿಮಾ ರಂಗದಲ್ಲೂ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ.

1 / 5
ಜೀ ಕನ್ನಡದಲ್ಲಿ ಪ್ರಸಾರವಾದ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಶ್ವೇತಾ ಪ್ರಸಾದ್ ಕಿರುತೆರೆಯಲ್ಲಿ ಗುರುತಿಸಿಕೊಂಡರು. ಈ ಧಾರಾವಾಹಿ 600 ಎಪಿಸೋಡ್​ಗಳನ್ನು ಪೂರ್ಣಗೊಳಿಸಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

ಜೀ ಕನ್ನಡದಲ್ಲಿ ಪ್ರಸಾರವಾದ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಮೂಲಕ ಶ್ವೇತಾ ಪ್ರಸಾದ್ ಕಿರುತೆರೆಯಲ್ಲಿ ಗುರುತಿಸಿಕೊಂಡರು. ಈ ಧಾರಾವಾಹಿ 600 ಎಪಿಸೋಡ್​ಗಳನ್ನು ಪೂರ್ಣಗೊಳಿಸಿತು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತು.

2 / 5
ನಂತರ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾದ ‘ರಾಧಾ ರಮಣ’ ಧಾರಾವಾಹಿಯಲ್ಲಿ ಅವರು ಬಣ್ಣ ಹಚ್ಚಿದರು. ಆ ಬಳಿಕ ಅವರಿಗೆ ಸಿನಿಮಾ ಆಫರ್​ಗಳು ಬಂದವು. 2019ರಲ್ಲಿ ತೆರೆಗೆ ಬಂದ ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಕಾಲಿಟ್ಟರು.

ನಂತರ ಕಲರ್ಸ್​ ಕನ್ನಡದಲ್ಲಿ ಪ್ರಸಾರವಾದ ‘ರಾಧಾ ರಮಣ’ ಧಾರಾವಾಹಿಯಲ್ಲಿ ಅವರು ಬಣ್ಣ ಹಚ್ಚಿದರು. ಆ ಬಳಿಕ ಅವರಿಗೆ ಸಿನಿಮಾ ಆಫರ್​ಗಳು ಬಂದವು. 2019ರಲ್ಲಿ ತೆರೆಗೆ ಬಂದ ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಕಾಲಿಟ್ಟರು.

3 / 5
‘ಕನ್ನಡ ಬಿಗ್ ಬಾಸ್ ಸೀಸನ್​7’ರಲ್ಲಿ ಸೆಲೆಬ್ರಿಟಿ ಸ್ಪರ್ಧಿ​ ಆಗಿ ಬಂದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಸುಂದರ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ.

‘ಕನ್ನಡ ಬಿಗ್ ಬಾಸ್ ಸೀಸನ್​7’ರಲ್ಲಿ ಸೆಲೆಬ್ರಿಟಿ ಸ್ಪರ್ಧಿ​ ಆಗಿ ಬಂದಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಸುಂದರ ಚಿತ್ರಗಳನ್ನು ಹಂಚಿಕೊಳ್ಳುತ್ತಾರೆ.

4 / 5
ಆರ್​ಜೆ ಪ್ರದೀಪ್​ ಅವರನ್ನು ಶ್ವೇತಾ ಮದುವೆ ಆಗಿದ್ದಾರೆ.

ಆರ್​ಜೆ ಪ್ರದೀಪ್​ ಅವರನ್ನು ಶ್ವೇತಾ ಮದುವೆ ಆಗಿದ್ದಾರೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್