AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕಟಕಟ’ ಚಿತ್ರತಂಡಕ್ಕೆ ಸೇರ್ಪಡೆಯಾದ ರಂಗಭೂಮಿ ಹಿನ್ನೆಲೆಯ ಕಲಾವಿದೆ ಶ್ವೇತಾ ಶ್ರೀನಿವಾಸ್​

ಶ್ವೇತಾ ಶ್ರೀನಿವಾಸ್ ಅವರು ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರೀಗ ‘ಅಕಟಕಟ’ ಚಿತ್ರದಲ್ಲೊಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​|

Updated on: May 21, 2022 | 4:59 PM

Share
ನಿರ್ದೇಶಕ ನಾಗರಾಜ್ ಸೋಮಯಾಜಿ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಅಕಟಕಟ’ ಸಿನಿಮಾ ತನ್ನ ಪಾತ್ರವರ್ಗದ ಕಾರಣಕ್ಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ನಟಿ ಶ್ವೇತಾ ಶ್ರೀನಿವಾಸ್​ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಈಗ ಹಂಚಿಕೊಂಡಿದೆ.

Shwetha Shrinivas joins Akatakata Kannada movie team

1 / 5
ನಟಿ ಚೈತ್ರಾ ಆಚಾರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳ ಹಿಂದಷ್ಟೇ ಕೇಳಿಬಂದಿತ್ತು. ಈಗ ಮತ್ತೊರ್ವ ಪ್ರತಿಭಾನ್ವಿತ ನಟಿ ಶ್ವೇತಾ ಶ್ರೀನಿವಾಸ್ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಂಗಭೂಮಿ ಕಲಾವಿದೆಯೂ ಆಗಿರುವ ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

Shwetha Shrinivas joins Akatakata Kannada movie team

2 / 5
ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

4 / 5
‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ