AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಕಟಕಟ’ ಚಿತ್ರತಂಡಕ್ಕೆ ಸೇರ್ಪಡೆಯಾದ ರಂಗಭೂಮಿ ಹಿನ್ನೆಲೆಯ ಕಲಾವಿದೆ ಶ್ವೇತಾ ಶ್ರೀನಿವಾಸ್​

ಶ್ವೇತಾ ಶ್ರೀನಿವಾಸ್ ಅವರು ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರೀಗ ‘ಅಕಟಕಟ’ ಚಿತ್ರದಲ್ಲೊಂದು ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: May 21, 2022 | 4:59 PM

ನಿರ್ದೇಶಕ ನಾಗರಾಜ್ ಸೋಮಯಾಜಿ ಕಥೆ ಬರೆದು ನಿರ್ದೇಶನ ಮಾಡುತ್ತಿರುವ ‘ಅಕಟಕಟ’ ಸಿನಿಮಾ ತನ್ನ ಪಾತ್ರವರ್ಗದ ಕಾರಣಕ್ಕೆ ಗಮನ ಸೆಳೆಯುತ್ತಿದೆ. ಈ ಸಿನಿಮಾದಲ್ಲಿ ನಟಿ ಶ್ವೇತಾ ಶ್ರೀನಿವಾಸ್​ ನಟಿಸುತ್ತಿದ್ದಾರೆ ಎಂಬ ಮಾಹಿತಿಯನ್ನು ಚಿತ್ರತಂಡ ಈಗ ಹಂಚಿಕೊಂಡಿದೆ.

Shwetha Shrinivas joins Akatakata Kannada movie team

1 / 5
ನಟಿ ಚೈತ್ರಾ ಆಚಾರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಲಿದ್ದಾರೆ ಎಂಬ ಸುದ್ದಿ ಕೆಲ ದಿನಗಳ ಹಿಂದಷ್ಟೇ ಕೇಳಿಬಂದಿತ್ತು. ಈಗ ಮತ್ತೊರ್ವ ಪ್ರತಿಭಾನ್ವಿತ ನಟಿ ಶ್ವೇತಾ ಶ್ರೀನಿವಾಸ್ ಕೂಡ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ. ರಂಗಭೂಮಿ ಕಲಾವಿದೆಯೂ ಆಗಿರುವ ಅವರ ಆಗಮನದಿಂದ ಚಿತ್ರತಂಡದ ಬಲ ಹೆಚ್ಚಿದೆ.

Shwetha Shrinivas joins Akatakata Kannada movie team

2 / 5
ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಶ್ವೇತಾ ಶ್ರೀನಿವಾಸ್ ಕಳೆದ ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರು ‘ಪಂಚರಂಗಿ’, ‘ಟೋನಿ’, ‘ದ್ಯಾವ್ರೇ’, ‘ಬೆಂಕಿಪಟ್ಟಣ’, ‘ಕೃಷ್ಣಲೀಲಾ’, ‘ಸಂತೆ’, ‘ದೊಡ್ಮನೆ ಹುಡ್ಗ’, ‘ವೆನಿಲಾ’, ‘ನಾತಿಚರಾಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

3 / 5
ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

ಶ್ವೇತಾ ಅವರು ‘ಅಕಟಕಟ’ ಸಿನಿಮಾದಲ್ಲಿ ವನಜಾ ಎಂಬ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ತಮ್ಮ ಪಾತ್ರದ ಬಗ್ಗೆ ಅವರು ಹೆಚ್ಚು ಮಾಹಿತಿ ಬಿಟ್ಟುಕೊಟ್ಟಿಲ್ಲ. ‘ಪ್ರತಿ ಸಿನಿಮಾದಲ್ಲಿಯೂ ನಾನು ವಿಶೇಷವಾದ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತೇನೆ. ‘ಅಕಟಕಟ’ ಚಿತ್ರದಲ್ಲಿಯೂ ಚಾಲೆಂಜಿಂಗ್ ಪಾತ್ರ ಇದೆ’ ಎಂದಿದ್ದಾರೆ ಶ್ವೇತಾ.

4 / 5
‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

‘ಇದೊಂದು ಅಪರೂಪದ ಪಾತ್ರವಾಗಿದ್ದು, ನನ್ನನು ನಾನು ಕಂಡುಕೊಳ್ಳಲು ಈ ಪಾತ್ರ ಸಹಕಾರಿಯಾಗಿದೆ. ಪ್ರತಿಯೊಬ್ಬರಿಗೂ ಇದು ಕನೆಕ್ಟ್ ಆಗುತ್ತದೆ’ ಎಂದು ಶ್ವೇತಾ ಶ್ರೀನಿವಾಸ್​ ಹೇಳಿದ್ದಾರೆ. ಸಂಚಾರಿ ವಿಜಯ್‌ ನಟನೆಯ ‘ಪುಕ್ಸಟ್ಟೆ ಲೈಫು’ ಚಿತ್ರವನ್ನು ನಿರ್ಮಾಣ ಮಾಡಿದ್ದ ನಾಗರಾಜ್‌ ಸೋಮಯಾಜಿ ಅವರು ಈಗ ‘ಅಕಟಕಟ’ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

5 / 5
Follow us
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು