AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಕಾಣಿಕೆ: ಇಲ್ಲಿವೆ ಫೋಟೋಸ್​

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ. ಕಾಣಿಕೆ ಹಾಕಿದರು.

ರಮೇಶ್ ಬಿ. ಜವಳಗೇರಾ
|

Updated on: Aug 29, 2023 | 11:32 AM

Share
ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು  ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

1 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

2 / 7
 ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

3 / 7
ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

4 / 7
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

5 / 7
ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

6 / 7
ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

7 / 7
Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ