AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಕಾಣಿಕೆ: ಇಲ್ಲಿವೆ ಫೋಟೋಸ್​

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ. ಕಾಣಿಕೆ ಹಾಕಿದರು.

ರಮೇಶ್ ಬಿ. ಜವಳಗೇರಾ
|

Updated on: Aug 29, 2023 | 11:32 AM

ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು  ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

1 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

2 / 7
 ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

3 / 7
ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

4 / 7
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

5 / 7
ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

6 / 7
ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

7 / 7
Follow us
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ