AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಕಾಣಿಕೆ: ಇಲ್ಲಿವೆ ಫೋಟೋಸ್​

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು. ಇದೀಗ ಆ ಬೇಡಿಕೆ ಈಡೇರಿದ್ದರಿಂದ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು. ಅಲ್ಲದೇ ನಾಡದೇವತೆ ಚಾಮುಂಡೇಶ್ವರಿಗೆ ಮೊದಲ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ. ಕಾಣಿಕೆ ಹಾಕಿದರು.

ರಮೇಶ್ ಬಿ. ಜವಳಗೇರಾ
|

Updated on: Aug 29, 2023 | 11:32 AM

Share
ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು  ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

ವಿಧಾನಸಭೆ ಚುನಾವಣೆ ಸಂದರಭದಲ್ಲಿ ಬೇಡಿಕೆಕೊಂಡಿದ್ದನ್ನು ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇವಿ ಈಡೇರಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್​ (ಕೆಪಿಸಿಸಿ) ಹರಕೆ ತೀರಿಸಿದೆ.

1 / 7
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇಂದು (ಆಗಸ್ಟ್ 29) ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

2 / 7
 ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

ಹಸಿರು ಮತ್ತು ಕೆಂಪು ಸೀರೆ, ಕನಕಾಂಬರ, ಮಲ್ಲಿಗೆ, ಗುಲಾಬಿ ಹೂವಿನ ಹಾರ ಮತ್ತಯ ಫಲ ಸಮರ್ಪಣೆ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ಹೊತ್ತುಕೊಂಡಿದ್ದ ಹರಿಕೆಯನ್ನು ಸಿಎಂ ಹಾಗೂ ಡಿಸಿಎಂ ತೀರಿಸಿದರು.

3 / 7
ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

ಇನ್ನು ಕಾಂಗ್ರೆಸ್​ನ ಮಹತ್ವದ ಗ್ಯಾರಂಟಿಗಳಲ್ಲೊಂದಾದ ಮನೆ ಯಜಮಾನಿಗೆ ನೀಡುವ 2000 ರೂ. ಗೃಹ ಲಕ್ಷ್ಮೀ ಯೋಜನೆಯ ಮೊದಲ ಹಣವನ್ನು ತಾಯಿ ಚಾಮುಂಡೇಶ್ವರಿಗೆ ನೀಡಿರುವುದು ವಿಶೇಷವಾಗಿದೆ. ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ತಲಾ 2000 ರೂ. ಕಾಣಿಕೆ ನೀಡಿ ಆಶೀರ್ವಾದ ಪಡೆದುಕೊಂಡರು.

4 / 7
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಿಕ್ಕೆ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮೇ 9ರಂದು ಚಾಮುಂಡೇಶ್ವರಿ ಎದುರು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್​ ಅವರು ವಾಗ್ದಾನ ಮಾಡಿದ್ದರು.

5 / 7
ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

ಕಾಂಗ್ರೆಸ್ ಸರ್ಕಾರ ಬರಲು ಆಶೀರ್ವಾದ ಮಾಡು ತಾಯಿ, ಜನರ ಯೋಜನೆಗಳನ್ನು ಜಾರಿಗೊಳಿಸಲು ಅನುಕೂಲ ಮಾಡಿಕೊಡು ಎಂದು ಕೋರಿ ಕಾಂಗ್ರೆಸ್​ನ ಗ್ಯಾರಂಟಿ ಕಾರ್ಡ್​ಗಳನ್ನು ಮಲ್ಲಿಗೆ, ಕನಕಾಂಬರ ಹೂವಿನ ಹಾರ, ತುಪ್ಪ, ಹಣ್ಣ ಹಾಗೂ ಸೀರೆಯೊಂದಿಗೆ ಪೂಜೆ ಸಲ್ಲಿಸಿದ್ದರು.

6 / 7
ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಇದೀಗ ಆ ಬೇಡಿಕೆ ಈಡೇರಿದ್ದರಿಂದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

7 / 7
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ