AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಮುಸ್ಲಿಂ ಬಾಂಧವರಿಗೊಂದು ಕಿವಿಮಾತು ಹೇಳಿದ ಸಿದ್ದರಾಮಯ್ಯ

ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದವರು ಇಂದು (ಜೂನ್ 29) ರಾಜ್ಯದೆಲ್ಲಡೆ ಸಾಮೂಹಿಕ ಪ್ರಾರ್ಥನೆ ಮಾಡಿದರು. ಇತ್ತ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದನದಲ್ಲಿ ನಡೆದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು. ಸಚಿವ ಜಮೀರ್ ಅಹಮದ್ ಖಾನ್ ಜೊತೆ ಈದ್ಗಾ ಮೈದಾನಕ್ಕೆ ಆಗಮಿಸಿದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದ ಜನರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು. ಈ ವೇಳೆ ಸಿದ್ದರಾಮಯ್ಯನವರು ಮುಸ್ಲಿಂ ಸಮುದಾಯದ ಜನರಿಗೆ ಕಿವಿಮಾತೊಂದನ್ನು ಹೇಳಿದರು.

ರಮೇಶ್ ಬಿ. ಜವಳಗೇರಾ
|

Updated on: Jun 29, 2023 | 11:53 AM

Share
ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ನಡೆದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.

ಬಕ್ರೀದ್ ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ನಡೆದ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದರು.

1 / 6
ಸಚಿವ ಜಮೀರ್ ಅಹಮದ್ ಖಾನ್ ಜೊತೆ ಈದ್ಗಾ ಮೈದಾನಕ್ಕೆ ಆಗಮಿಸಿದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದ ಜನರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

ಸಚಿವ ಜಮೀರ್ ಅಹಮದ್ ಖಾನ್ ಜೊತೆ ಈದ್ಗಾ ಮೈದಾನಕ್ಕೆ ಆಗಮಿಸಿದ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದ ಜನರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

2 / 6
ಈ ವೇಳೆ ಮಾತನಾಡಿದ ಸಿದ್ದರಾಮಯ್ಯ,  ಈ ಹಬ್ಬದ ದಿನ ಮುಸ್ಲಿಂ ಭಾಂದವರೆಲ್ಲ ಸೇರಿದೀರಿ. ಇದು ಭಾಷಣ ಮಾಡುವ ಸಭೆಯಲ್ಲ. ನಾನು ಕೂಡ ಇವತ್ತು ಭಾಗಿಯಾಗಿರುವುದಕ್ಕೆ ಖುಷಿಯಾಗಿದೆ. ನಾವೆಲ್ಲರು ಕೂಡ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು. ನಮ್ಮಲ್ಲೇ ಕೆಲ ಶಕ್ತಿಗಳಿವೆ, ಇದಕ್ಕೆ ಅಡ್ಡಿಪಡಿಸಲು ಪ್ರಯತ್ನ ಮಾಡುತ್ತವೆ.ಇವುಗಳಿಗೆ ಸೊಪ್ಪು ಹಾಕಬಾರದು ಎಂದು ಕಿವಿಮಾತು ಹೇಳಿದರು.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಈ ಹಬ್ಬದ ದಿನ ಮುಸ್ಲಿಂ ಭಾಂದವರೆಲ್ಲ ಸೇರಿದೀರಿ. ಇದು ಭಾಷಣ ಮಾಡುವ ಸಭೆಯಲ್ಲ. ನಾನು ಕೂಡ ಇವತ್ತು ಭಾಗಿಯಾಗಿರುವುದಕ್ಕೆ ಖುಷಿಯಾಗಿದೆ. ನಾವೆಲ್ಲರು ಕೂಡ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು. ನಮ್ಮಲ್ಲೇ ಕೆಲ ಶಕ್ತಿಗಳಿವೆ, ಇದಕ್ಕೆ ಅಡ್ಡಿಪಡಿಸಲು ಪ್ರಯತ್ನ ಮಾಡುತ್ತವೆ.ಇವುಗಳಿಗೆ ಸೊಪ್ಪು ಹಾಕಬಾರದು ಎಂದು ಕಿವಿಮಾತು ಹೇಳಿದರು.

3 / 6
ಬಕ್ರೀದ್ ಹಬ್ಬ ತ್ಯಾಗ, ಬಲಿದಾನದ ಸಂಕೇತವಾಗಿದೆ. ಬಕ್ರೀದ್ ಹಬ್ಬ ನಾಡಿನಲ್ಲಿ ಸ್ನೇಹ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಬೇಕು. ನಾವೆಲ್ಲರೂ ಮನುಷ್ಯರು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರಬೇಕು ಎಂದರು.

ಬಕ್ರೀದ್ ಹಬ್ಬ ತ್ಯಾಗ, ಬಲಿದಾನದ ಸಂಕೇತವಾಗಿದೆ. ಬಕ್ರೀದ್ ಹಬ್ಬ ನಾಡಿನಲ್ಲಿ ಸ್ನೇಹ, ಸೌಹಾರ್ದತೆ ನೆಲೆಸಲು ಪ್ರೇರಣೆಯಾಗಬೇಕು. ನಾವೆಲ್ಲರೂ ಮನುಷ್ಯರು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರಬೇಕು ಎಂದರು.

4 / 6
ನಾವೆಲ್ಲರೂ ಮನುಷ್ಯರು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರಬೇಕು. ಸೌಹಾರ್ದತೆಗೆ ಅಡ್ಡಿಪಡಿಸುವ ಕೆಲಶಕ್ತಿಗಳಿವೆ, ಅದಕ್ಕೆಲ್ಲ ಕಿವಿಗೊಡಬಾರದು. ಎಲ್ಲರೂ ಪ್ರೀತಿ, ವಿಶ್ವಾಸದಿಂದ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತೆ ಎಂದು ಹೇಳಿದರು.

ನಾವೆಲ್ಲರೂ ಮನುಷ್ಯರು, ಪರಸ್ಪರ ಪ್ರೀತಿ, ವಿಶ್ವಾಸದಿಂದ ಇರಬೇಕು. ಸೌಹಾರ್ದತೆಗೆ ಅಡ್ಡಿಪಡಿಸುವ ಕೆಲಶಕ್ತಿಗಳಿವೆ, ಅದಕ್ಕೆಲ್ಲ ಕಿವಿಗೊಡಬಾರದು. ಎಲ್ಲರೂ ಪ್ರೀತಿ, ವಿಶ್ವಾಸದಿಂದ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತೆ ಎಂದು ಹೇಳಿದರು.

5 / 6
ಇದು ಭಾಷಣ ಮಾಡುವ ಸಭೆಯಲ್ಲ.  ಇಲ್ಲಿ ಎಲ್ಲರು ಸೇರಿರುವುದು ಪ್ರಾರ್ಥನೆಗೆ. ಒಳ್ಳೇದಾಗಲಿ ಎಂದು ದೇವರಲ್ಲಿ ಎಂದು ಕೇಳುವುದಕ್ಕೆ ಸೇರಿದ್ದೀರಿ ಎಂದು ಹೇಳಿ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು.

ಇದು ಭಾಷಣ ಮಾಡುವ ಸಭೆಯಲ್ಲ. ಇಲ್ಲಿ ಎಲ್ಲರು ಸೇರಿರುವುದು ಪ್ರಾರ್ಥನೆಗೆ. ಒಳ್ಳೇದಾಗಲಿ ಎಂದು ದೇವರಲ್ಲಿ ಎಂದು ಕೇಳುವುದಕ್ಕೆ ಸೇರಿದ್ದೀರಿ ಎಂದು ಹೇಳಿ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು.

6 / 6
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us