AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 8:20 PM

Share
ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

4 / 5
ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

5 / 5
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?