AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 8:20 PM

Share
ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

4 / 5
ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ