AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 8:20 PM

Share
ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

4 / 5
ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

5 / 5
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ