AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 8:20 PM

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

4 / 5
ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

5 / 5
Follow us
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಹೇಳಿಕೆ ಮೂಲಕ ಮುತ್ಸದ್ದಿತನದ ಪರಿಚಯ ನೀಡಿದ ಮಾಜಿ ಪ್ರಧಾನಿ ದೇವೇಗೌಡ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ಅಮೆರಿಕದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಹೆಸರಲ್ಲಿ ಅಣ್ಣಾಮಲೈ ಪೂಜೆ
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ತಾಯಿಯ ತ್ಯಾಗ... ತಂದೆಯ ಪರಿಶ್ರಮ: ನನ್ನೆಲ್ಲಾ ಸಾಧನೆಗೆ ಹೆತ್ತವರೇ ಕಾರಣ..!
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಯುದ್ಧ ಬೇಡವೆಂಬ ತಮ್ಮ ಮಾತನ್ನು ಮಾಡಿಫೈ ಮಾಡಿ ಹೇಳಿದ ತಿಮ್ಮಾಪುರ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ
ಸಿಎಂ ಸಿದ್ದರಾಮಯ್ಯ ಯಾವತ್ತೂ ತಾಳ್ಮೆ ಕಳೆದುಕೊಳ್ಳಲ್ಲ: ಸಚಿವ ತಂಗಡಿಗಿ