AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಡೆಯೋ ಸ್ಥಳಕ್ಕೆ ಆಗಮಿಸಿದ ನಟಿ ಕಿಯಾರಾ ಅಡ್ವಾಣಿ; ಖಚಿತವಾಯ್ತು ಸುದ್ದಿ

Kiara Advani Wedding: ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 04, 2023 | 8:20 PM

Share
ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

ನಟಿ ಕಿಯಾರಾ ಅಡ್ವಾಣಿ ಅವರು ರಾಜಸ್ಥಾನದ ಜೈಸಲ್ಮೇರ್​ನಲ್ಲಿರುವ ಸೂರ್ಯಗಢ ಪ್ಯಾಲೇಸ್​ನಲ್ಲಿ ಫೆಬ್ರವರಿ 6ರಂದು ಮದುವೆ ಆಗುತ್ತಿದ್ದಾರೆ. ಈ ವಿಚಾರ ಈಗ ಖಚಿತವಾಗಿದೆ. ಇಂದು (ಫೆ.4) ಅವರು ಜೈಸಲ್ಮೇರ್​ಗೆ ಆಗಮಿಸಿದ್ದಾರೆ.

1 / 5
ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಿಯಾರಾ ಹಾಗೂ ಅವರ ಕುಟುಂಬದವರು ಜೈಸಲ್ಮೇರ್​ಗೆ ಬಂದಿದ್ದಾರೆ. ಈ ವಿಡಿಯೋಗಳನ್ನು ಪಾಪರಾಜಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

ಕಿಯಾರಾ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ. ಇದು ಗುಟ್ಟಾಗಿ ಏನು ಉಳಿದಿಲ್ಲ. ಅವರು ಈ ಬಗ್ಗೆ ಹೇಳಿಕೊಳ್ಳದೇ ಇದ್ದರೂ ಈ ವಿಚಾರ ರಿವೀಲ್ ಆಗಿತ್ತು.

3 / 5
ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

ಕಿಯಾರಾ ಹಾಗೂ ಸಿದ್ದಾರ್ಥ್ ಮದುವೆ ಅದ್ದೂರಿಯಾಗಿ ನಡೆಯಲಿದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಲಿದ್ದಾರೆ.

4 / 5
ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

ಕಿಯಾರಾ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈಗ ಬ್ರೇಕ್ ತೆಗೆದುಕೊಂಡು ಅವರು ಮದುವೆ ಆಗುತ್ತಿದ್ದಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ