AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

Shah Rukh Khan | Pathaan Movie: ಶಾರುಖ್​ ಖಾನ್​ಗೆ ದೊಡ್ಡ ಗ್ಯಾಪ್​ ಬಳಿಕ ಗೆಲುವು ತಂದುಕೊಟ್ಟ ಖ್ಯಾತಿ ಸಿದ್ದಾರ್ಥ್​ ಆನಂದ್​ ಅವರಿಗೆ ಸಲ್ಲುತ್ತದೆ. ‘ಪಠಾಣ್​’ ಯಶಸ್ಸಿನಿಂದ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಮದನ್​ ಕುಮಾರ್​
|

Updated on: Jan 26, 2023 | 8:30 AM

Share
ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

1 / 5
ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

2 / 5
ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

3 / 5
ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

4 / 5
‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ