AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

Shah Rukh Khan | Pathaan Movie: ಶಾರುಖ್​ ಖಾನ್​ಗೆ ದೊಡ್ಡ ಗ್ಯಾಪ್​ ಬಳಿಕ ಗೆಲುವು ತಂದುಕೊಟ್ಟ ಖ್ಯಾತಿ ಸಿದ್ದಾರ್ಥ್​ ಆನಂದ್​ ಅವರಿಗೆ ಸಲ್ಲುತ್ತದೆ. ‘ಪಠಾಣ್​’ ಯಶಸ್ಸಿನಿಂದ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಮದನ್​ ಕುಮಾರ್​
|

Updated on: Jan 26, 2023 | 8:30 AM

Share
ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

1 / 5
ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

2 / 5
ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

3 / 5
ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

4 / 5
‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

5 / 5
Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು