AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

Shah Rukh Khan | Pathaan Movie: ಶಾರುಖ್​ ಖಾನ್​ಗೆ ದೊಡ್ಡ ಗ್ಯಾಪ್​ ಬಳಿಕ ಗೆಲುವು ತಂದುಕೊಟ್ಟ ಖ್ಯಾತಿ ಸಿದ್ದಾರ್ಥ್​ ಆನಂದ್​ ಅವರಿಗೆ ಸಲ್ಲುತ್ತದೆ. ‘ಪಠಾಣ್​’ ಯಶಸ್ಸಿನಿಂದ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಮದನ್​ ಕುಮಾರ್​
|

Updated on: Jan 26, 2023 | 8:30 AM

Share
ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

1 / 5
ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

2 / 5
ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

3 / 5
ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

4 / 5
‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

5 / 5
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ