Siddharth Anand: ಬಾಲಿವುಡ್​ಗೆ 2023ರ ಮೊದಲ ಬ್ಲಾಕ್​ ಬಸ್ಟರ್​​ ನೀಡಿದ ‘ಪಠಾಣ್​’ ನಿರ್ದೇಶಕ ಸಿದ್ದಾರ್ಥ್​ ಆನಂದ್​

Updated on: Jan 26, 2023 | 8:30 AM

Shah Rukh Khan | Pathaan Movie: ಶಾರುಖ್​ ಖಾನ್​ಗೆ ದೊಡ್ಡ ಗ್ಯಾಪ್​ ಬಳಿಕ ಗೆಲುವು ತಂದುಕೊಟ್ಟ ಖ್ಯಾತಿ ಸಿದ್ದಾರ್ಥ್​ ಆನಂದ್​ ಅವರಿಗೆ ಸಲ್ಲುತ್ತದೆ. ‘ಪಠಾಣ್​’ ಯಶಸ್ಸಿನಿಂದ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

1 / 5
ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

ಇಷ್ಟು ದಿನಗಳ ಕಾಲ ಸೊರಗಿದ್ದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಹೊಸ ಮೆರುಗು ಸಿಕ್ಕಿದೆ. ‘ಪಠಾಣ್​’ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಧೂಳೆಬ್ಬಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್​ ಆನಂದ್​ ನಿರ್ದೇಶನ ಮಾಡಿದ್ದಾರೆ.

2 / 5
ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

ಈ ಹಿಂದೆ ‘ವಾರ್​’ ಸಿನಿಮಾ ಮಾಡಿದ್ದ ಸಿದ್ದಾರ್ಥ್​ ಆನಂದ್​ ಅವರು ಈಗ ‘ಪಠಾಣ್​’ ಮೂಲಕ ಮತ್ತೆ ಕಮಾಲ್​ ಮಾಡಿದ್ದಾರೆ. ದೇಶಭಕ್ತಿ ಕಥಾಹಂದರ ಇರುವ ಸಾಹಸ ಪ್ರಧಾನ ಸಿನಿಮಾವನ್ನು ಅವರು ವೀಕ್ಷಕರಿಗೆ ನೀಡಿದ್ದಾರೆ.

3 / 5
ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

ಸಿದ್ದಾರ್ಥ್​ ಆನಂದ್​ ಅವರ ಕಸುಬುದಾರಿಕೆಗೆ ಎಲ್ಲರಿಂದ ಮೆಚ್ಚುಗೆ ಕೇಳಿಬರುತ್ತಿದೆ. ಶಾರುಖ್​ ಖಾನ್​ ಅವರಿಗೆ ಹಲವು ವರ್ಷಗಳ ಬಳಿಕ ಗೆಲುವು ತಂದು ಕೊಟ್ಟ ಕೀರ್ತಿ ಸಿದ್ದಾರ್ಥ್​ ಆನಂದ್​ಗೆ ಸಲ್ಲುತ್ತದೆ.

4 / 5
ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

ಹಿಂದಿ ಚಿತ್ರರಂಗದಲ್ಲಿ ಸಿದ್ದಾರ್ಥ್​ ಆನಂದ್​ ಅವರು ಬಹುಬೇಡಿಕೆಯ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಅವರ ಮುಂಬರುವ ಚಿತ್ರಗಳ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

5 / 5
‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಎಲ್ಲ ಪಾತ್ರಗಳಿಗೆ ಸಿದ್ದಾರ್ಥ್​ ಆನಂದ್​ ಅವರು ಸಮಾನ ಆದ್ಯತೆ ನೀಡಿದ್ದಾರೆ. ಅವರ ಕೆಲಸದ ಶೈಲಿಗೆ ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಚಿತ್ರದ ಭರ್ಜರಿ ಗೆಲುವಿಗೆ ಅವರಿಗೆ ಎಲ್ಲರೂ ಅಭಿನಂದನೆ ಸಲ್ಲಿಸುತ್ತಿದ್ದಾರೆ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us