AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್

ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್(23) ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಅಕ್ಷತಾ ವರ್ಕಾಡಿ
|

Updated on:May 06, 2023 | 1:03 PM

Share
ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

1 / 6
ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್​​ ಫೀಲ್ಡ್​​​ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.

ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್​​ ಫೀಲ್ಡ್​​​ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.

2 / 6
ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.

ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.

3 / 6
ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.

4 / 6
ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್​​ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.

ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್​​ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.

5 / 6
ಏಪ್ರಿಲ್‌ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಏಪ್ರಿಲ್‌ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

6 / 6

Published On - 1:03 pm, Sat, 6 May 23

ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ