Sign In

By signing in or creating an account, you agree with Associated Broadcasting Company's Terms & Conditions and Privacy Policy.

23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್

ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್(23) ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಅಕ್ಷತಾ ವರ್ಕಾಡಿ
|

Updated on:May 06, 2023 | 1:03 PM

ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

1 / 6
ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್​​ ಫೀಲ್ಡ್​​​ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.

ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್​​ ಫೀಲ್ಡ್​​​ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.

2 / 6
ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.

ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.

3 / 6
ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.

ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.

4 / 6
ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್​​ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.

ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್​​ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.

5 / 6
ಏಪ್ರಿಲ್‌ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

ಏಪ್ರಿಲ್‌ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.

6 / 6

Published On - 1:03 pm, Sat, 6 May 23

Follow us
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಡಾಕ್ಟ್ರಮ್ಮ ತಂಗಿಯಾಗಿ ಸಿಕ್ಕಿರೋದು ಬಹಳ ಖುಷಿಯಾಗ್ತಿದೆ: ಧನಂಜಯ ಅತ್ತಿಗೆ
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಪಾಕಿಸ್ತಾನದಲ್ಲಿ ಕಿಂಗ್ ಕೊಹ್ಲಿ ಕ್ರೇಝ್: ಕರಾಚಿಯಲ್ಲಿ ಮೊಳಗಿದ RCB ಹರ್ಷೋದ್
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿ ಲೈವ್
ಮತ್ತೊಮ್ಮೆ ನಾಲಗೆ ಮೇಲೆ ಹಿಡಿತ ತಪ್ಪಿದ ಸಹಕಾರ ಸಚಿವ ಕೆಎನ್ ರಾಜಣ್ಣ
ಮತ್ತೊಮ್ಮೆ ನಾಲಗೆ ಮೇಲೆ ಹಿಡಿತ ತಪ್ಪಿದ ಸಹಕಾರ ಸಚಿವ ಕೆಎನ್ ರಾಜಣ್ಣ
ಈ ಸರ್ಕಾರ ತನ್ನನೇನೂ ಮಾಡಲಾಗಲ್ಲ: ಕುಮಾರಸ್ವಾಮಿ, ಕೇಂದ್ರ ಸಚಿವ
ಈ ಸರ್ಕಾರ ತನ್ನನೇನೂ ಮಾಡಲಾಗಲ್ಲ: ಕುಮಾರಸ್ವಾಮಿ, ಕೇಂದ್ರ ಸಚಿವ