- Kannada News Photo gallery Sienna Weir, a 2022 Miss Universe finalist and Australian fashion model, died at the age of 23
23ನೇ ವಯಸ್ಸಿನಲ್ಲಿಯೇ ದುರಂತ ಅಂತ್ಯ ಕಂಡ ಮಿಸ್ ಯೂನಿವರ್ಸ್ ಫೈನಲಿಸ್ಟ್
ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್(23) ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
Updated on:May 06, 2023 | 1:03 PM
![ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.](https://images.tv9kannada.com/wp-content/uploads/2023/05/Sienna-Weir-4.jpg?w=1280&enlarge=true)
ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದ ಆಸ್ಟ್ರೇಲಿಯನ್ ಮಾಡೆಲ್ ಸಿಯೆನ್ನಾ ವೀರ್ ದಾರುಣವಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.
![ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್ ಫೀಲ್ಡ್ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.](https://images.tv9kannada.com/wp-content/uploads/2023/05/Sienna-Weir-3.jpg)
ಕೇವಲ 23ನೇ ವಯಸ್ಸಿನಲ್ಲಿಯೇ ಮಾಡಲಿಂಗ್ ಫೀಲ್ಡ್ನಲ್ಲಿ ಮಿಂಚಿ, ಮಿಸ್ ಯೂನಿವರ್ಸ್ ಫೈನಲಿಸ್ಟ್ ಆಗಿ ಹೊರ ಹೊಮ್ಮಿದ್ದರು.
![ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.](https://images.tv9kannada.com/wp-content/uploads/2023/05/Sienna-Weir-2.jpg)
ತನ್ನ ಸೌಂದರ್ಯದ ಮೂಲಕವೇ ಪ್ರಪಂಚದಾದ್ಯಂತ ಅಭಿಮಾನಿಗಳನ್ನು ಪಡೆದುಕೊಂಡಿದ್ದ ಬೆಡಗಿ ಇಹಲೋಕ ತ್ಯಜಿಸಿದ್ದಾರೆ.
![ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.](https://images.tv9kannada.com/wp-content/uploads/2023/05/Sienna-Weir.jpg)
ಕೆಲ ದಿನಗಳ ಹಿಂದೆ ಕುದುರೆ ಸವಾರಿ ಮಾಡುವಾಗ ಆಯಾ ತಪ್ಪಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಈಕೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವುದಾಗಿ ನ್ಯೂಯಾರ್ಕ್ ಮಾಧ್ಯಮವೊಂದು ವರದಿ ಮಾಡಿದೆ.
![ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.](https://images.tv9kannada.com/wp-content/uploads/2023/05/Sienna-Weir-1.jpg)
ಕುದುರೆ ಸವಾರಿಯ ಬಗ್ಗೆ ಅಪಾರ ಕ್ರೇಜ್ ಹೊಂದಿದ್ದ ಈಕೆ ತನ್ನ 3ನೇ ವಯಸ್ಸಿನಿಂದಲೂ ಕುದುರೆ ಸವಾರಿ ಮಾಡುತ್ತಿದ್ದೇನೆ ಎಂದು ಇತ್ತೀಚೆಗಷ್ಟೇ ಮಾಧ್ಯಮ ಒಂದರಲ್ಲಿ ಹೇಳಿಕೊಂಡಿದ್ದರು.
![ಏಪ್ರಿಲ್ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.](https://images.tv9kannada.com/wp-content/uploads/2023/05/Sienna-Weir-5.jpg)
ಏಪ್ರಿಲ್ 2ರಂದು ಆಸ್ಟ್ರೇಲಿಯಾದ ವಿಂಡ್ಸರ್ ಪೋಲೋ ಮೈದಾನದಲ್ಲಿ ಕುದುರೆ ಸವಾರಿ ಮಾಡುತ್ತಿರುವ ವೇಳೆ ಇದ್ದಕ್ಕಿದ್ದಂತೆ ಕುದುರೆ ನೆಲಕ್ಕುರುಳಿದೆ. ಕುದುರೆ ಮೇಲಿದ್ದ ಸಿಯೆನ್ನಾ ಸಹ ಕೆಳಗೆ ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ.
Published On - 1:03 pm, Sat, 6 May 23
![ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು ಧನಂಜಯ-ಧನ್ಯತಾ ಹಳದಿ ಶಾಸ್ತ್ರದ ಫೋಟೋ ಗ್ಯಾಲರಿ; ಇಲ್ಲಿವೆ ಸಂಭ್ರಮದ ಕ್ಷಣಗಳು](https://images.tv9kannada.com/wp-content/uploads/2025/02/daali-dhananjaya-marriage-6.jpg?w=280&ar=16:9)
![ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ ಶ್ರೀಗಳು ಸನ್ನೆ ಮಾಡಿದ್ರೆ ಸಾಗುತ್ತೆ ರಥ: ಬೂದಿ ಬಸವೇಶ್ವರ ರಥೋತ್ಸವದ ವಿಶೇಷ](https://images.tv9kannada.com/wp-content/uploads/2025/02/boodibasaveshwara.jpg?w=280&ar=16:9)
![ಅಮೆರಿಕದ ಎಫ್-35 ವಿಶ್ವದ ಅತ್ಯಂತ ಪ್ರಬಲ ಫೈಟರ್ ಜೆಟ್? ಅಮೆರಿಕದ ಎಫ್-35 ವಿಶ್ವದ ಅತ್ಯಂತ ಪ್ರಬಲ ಫೈಟರ್ ಜೆಟ್?](https://images.tv9kannada.com/wp-content/uploads/2025/02/f-35-lightning-2-1.jpg?w=280&ar=16:9)
![ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್ ಹುಟ್ಟೂರಿನ ಶಾಲೆಗೆ ಹೊಸ ಮೆರುಗು ಕೊಟ್ಟ ಡಾಲಿ ಧನಂಜಯ್](https://images.tv9kannada.com/wp-content/uploads/2025/02/daali-dhananjay-dis.jpg?w=280&ar=16:9)
![ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ ಪ್ರೇಮಿಗಳ ದಿನಾಚರಣೆ: ಗುಲಾಬಿ ಹೂಗಳಿಗೆ ಭಾರಿ ಬೇಡಿಕೆ, ರೈತರಿಗೆ ಹಣವೋ ಹಣ](https://images.tv9kannada.com/wp-content/uploads/2025/02/rose-demand.jpg?w=280&ar=16:9)
![RCB ತಂಡದ 8 ನಾಯಕರುಗಳು ಯಾರು ಗೊತ್ತಾ? RCB ತಂಡದ 8 ನಾಯಕರುಗಳು ಯಾರು ಗೊತ್ತಾ?](https://images.tv9kannada.com/wp-content/uploads/2025/02/rcb-captains-list.jpg?w=280&ar=16:9)
![ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ ಎರಡೇ ಎರಡು ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಮ್ಯಾಥ್ಯೂ ಬ್ರೀಟ್ಝ್ಕೆ](https://images.tv9kannada.com/wp-content/uploads/2025/02/matthew-breetzke-5-1.jpg?w=280&ar=16:9)
![ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ ವಿರಾಟ್ ಕೊಹ್ಲಿಗೆ ನಿರಾಸೆ: RCB ತಂಡಕ್ಕೆ ಹೊಸ ನಾಯಕ ಆಯ್ಕೆ](https://images.tv9kannada.com/wp-content/uploads/2025/02/virat-kohli-rcb-1.jpg?w=280&ar=16:9)
![ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್ ಭಾರತದ ಯಾವುದೇ ಬ್ಯಾಟರ್ಗೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ಶುಭ್ಮನ್ ಗಿಲ್](https://images.tv9kannada.com/wp-content/uploads/2025/02/shubman-gill-1-1.jpg?w=280&ar=16:9)
![ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ ಶ್ವಾನಗಳಿಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಟಿಬೆಟಿಯನ್ ಕುಟುಂಬ](https://images.tv9kannada.com/wp-content/uploads/2025/02/tibetan-dog-rescue.jpg?w=280&ar=16:9)
![ಲಂಡನ್ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ ಲಂಡನ್ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ](https://images.tv9kannada.com/wp-content/uploads/2025/02/man-burning-quran-outside-turkish-consulate.jpg?w=280&ar=16:9)
![ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ ಮುಂದಿನ ಸಲ ಮಾತಾಡ್ತೀನಿ: ಪ್ರತಿಕ್ರಿಯೆ ನೀಡದೇ ಹೊರಟ ಪವಿತ್ರಾ ಗೌಡ](https://images.tv9kannada.com/wp-content/uploads/2025/02/pavithra-gowda-35.jpg?w=280&ar=16:9)
![ಉಕ್ರೇನ್ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್ ದಾಳಿ ಉಕ್ರೇನ್ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್ ದಾಳಿ](https://images.tv9kannada.com/wp-content/uploads/2025/02/chernobyl-nuclear-reactor-roof.jpg?w=280&ar=16:9)
![ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ](https://images.tv9kannada.com/wp-content/uploads/2025/02/hvr-karnika-av.jpg?w=280&ar=16:9)
![ಯತ್ನಾಳ್ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ ಯತ್ನಾಳ್ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ](https://images.tv9kannada.com/wp-content/uploads/2025/02/by-vijayendra-49.jpg?w=280&ar=16:9)
![ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ](https://images.tv9kannada.com/wp-content/uploads/2025/02/ts-malgonda.jpg?w=280&ar=16:9)
![‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು ‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು](https://images.tv9kannada.com/wp-content/uploads/2025/02/darshan-fans-7.jpg?w=280&ar=16:9)
![ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್ ಪಿ](https://images.tv9kannada.com/wp-content/uploads/2025/02/lakshman-nimbargi-sp.jpg?w=280&ar=16:9)
![ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್ಬಾಸ್ ನೀತು ಮಾತು](https://images.tv9kannada.com/wp-content/uploads/2025/02/pavithra-gowda-3.jpg?w=280&ar=16:9)
![ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ](https://images.tv9kannada.com/wp-content/uploads/2025/02/shashi-tharoor.jpg?w=280&ar=16:9)