ಶರಾವತಿ ಹಿನ್ನೀರಿನಲ್ಲಿ ಸಂಕ್ರಮಣದ ದಿನ ಸಿಗಂದೂರು ಚೌಡೇಶ್ವರಿ ಅದ್ಧೂರಿ ಜಾತ್ರೆ ವಿಜೃಂಭಣೆಯಿಂದ ನಡೆಯಿತು, ಚಿತ್ರಗಳಲ್ಲಿ ಕಣ್ತುಂಬಿಕೊಳ್ಳಿ
Sigandur Chowdeshwari Temple jathre: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಾಗರದ ಸಿಗಂದೂರು ಚೌಡೇಶ್ವರಿಯ ಜಾತ್ರೆಯು ಇಂದು ಶನಿವಾರ ಅದ್ದೂರಿಯಿಂದ ನಡೆಯಿತು. ಪ್ರತಿ ವರ್ಷ ಸಂಕ್ರಮಣದ ದಿನದಂದು ದೇವಿಯ ಮೂಲಸ್ಥಾನದಲ್ಲಿ ವಿಶೇಷ ಪೂಜೆ ಹೋಮ ಹವನ ನಡೆಯುತ್ತದೆ. ಶರಾವತಿಯ ಹಿನ್ನೀರಿನಲ್ಲಿರುವ ಚೌಡೇಶ್ವರಿ ದೇವಿಯ ಅದ್ಧೂರಿಯ ಜಾತ್ರೆಗೆ ಸಾವಿರಾರು ಭಕ್ತರು ಸಾಕ್ಷಿಯಾಗಿದ್ದರು.. ದೇವಿ ಜಾತ್ರೆ ಕುರಿತು ಒಂದು ಸಚಿತ್ರ ವರದಿ ಇಲ್ಲಿದೆ.

1 / 23

2 / 23

3 / 23

4 / 23

5 / 23

6 / 23

7 / 23

8 / 23

9 / 23

10 / 23

11 / 23

12 / 23

13 / 23

14 / 23

15 / 23

16 / 23

17 / 23

18 / 23

19 / 23

20 / 23

21 / 23

22 / 23

23 / 23