AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIIMA 2025 Telugu: ಅಲ್ಲು ಅರ್ಜುನ್ ಅತ್ಯುತ್ತಮ ನಟ, ರಶ್ಮಿಕಾ ಮಂದಣ್ಣ ಅತ್ಯುತ್ತಮ ನಟಿ

ಸೈಮಾ ಅವಾರ್ಡ್ಸ್ 2025 ಅದ್ದೂರಿಯಾಗಿ ದುಬೈನಲ್ಲಿ ನಡೆದಿದೆ. ಈ ಬಾರಿ ತೆಲುಗು ಹಾಗೂ ಕನ್ನಡದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಮೊದಲು ಹಮ್ಮಿಕೊಳ್ಳಲಾಗಿತ್ತು. 2024ನೇ ಸಾಲಿನ ಸಿನಿಮಾಗಳಿಗೆ ಅವಾರ್ಡ್ ಸಿಕ್ಕಿದೆ. ಇಂದು (ಸೆಪ್ಟೆಂಬರ್ 6) ತಮಿಳು ಹಾಗೂ ಮಲಯಾಳಂ ಭಾಷೆಯ ಅವಾರ್ಡ್ ಕಾರ್ಯಕ್ರಮ ನಡೆಯಲಿದೆ.

ರಾಜೇಶ್ ದುಗ್ಗುಮನೆ
|

Updated on: Sep 06, 2025 | 8:13 AM

Share
ಅಲ್ಲು ಅರ್ಜುನ್ ಅವರಿಗೆ ‘ಅತ್ಯುತ್ತಮ ನಟ’ ಅವಾರ್ಡ್ ಸಿಕ್ಕಿದೆ. ‘ಪುಷ್ಪ 2’ ಸಿನಿಮಾ ನಟನೆಗ ಈ ಪ್ರಶಸ್ತಿ ದೊರಕಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿ ಮಾಡಿ ಬೀಗಿದೆ. ಈ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

ಅಲ್ಲು ಅರ್ಜುನ್ ಅವರಿಗೆ ‘ಅತ್ಯುತ್ತಮ ನಟ’ ಅವಾರ್ಡ್ ಸಿಕ್ಕಿದೆ. ‘ಪುಷ್ಪ 2’ ಸಿನಿಮಾ ನಟನೆಗ ಈ ಪ್ರಶಸ್ತಿ ದೊರಕಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಹಲವು ದಾಖಲೆಗಳನ್ನು ಸೃಷ್ಟಿ ಮಾಡಿ ಬೀಗಿದೆ. ಈ ವಿಚಾರ ಅವರಿಗೆ ಖುಷಿ ಕೊಟ್ಟಿದೆ.

1 / 5
‘ಪುಷ್ಪ 2’ ಚಿತ್ರದ ನಿರ್ದೇಶನಕ್ಕೆ ಸುಕುಮಾರ್ ಅವರಿಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಸಿಕ್ಕಿದೆ. ದೇವಿ ಶ್ರೀ ಪ್ರಸಾದ್ ಅವರು ಇದೇ ಚಿತ್ರದ ಸಂಗೀತ ಸಂಯೋಜನೆಗಾಗಿ ಅತ್ಯುತ್ತಮ ಸಂಗೀತ ಸಂಯೋಜಕ ಅವಾರ್ಡ್ ಪಡೆದುಕೊಂಡಿದ್ದಾರೆ.

‘ಪುಷ್ಪ 2’ ಚಿತ್ರದ ನಿರ್ದೇಶನಕ್ಕೆ ಸುಕುಮಾರ್ ಅವರಿಗೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿ ಸಿಕ್ಕಿದೆ. ದೇವಿ ಶ್ರೀ ಪ್ರಸಾದ್ ಅವರು ಇದೇ ಚಿತ್ರದ ಸಂಗೀತ ಸಂಯೋಜನೆಗಾಗಿ ಅತ್ಯುತ್ತಮ ಸಂಗೀತ ಸಂಯೋಜಕ ಅವಾರ್ಡ್ ಪಡೆದುಕೊಂಡಿದ್ದಾರೆ.

2 / 5
ರಶ್ಮಿಕಾ ಮಂದಣ್ಣ ಅವರು ಅತ್ಯುತ್ತಮ ನಟಿ ಅವಾರ್ಡ್ ಪಡೆದಿದ್ದಾರೆ. ‘ಪುಷ್ಪ 2’ ಚಿತ್ರದ ನಟನೆಗೆ ಅವರಿಗೆ ಈ ಪ್ರಶಸ್ತಿ ದೊರಕಿದೆ ಎಂಬುದು ವಿಶೇಷ. ಈ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಪಸರಿಸಿದೆ.

ರಶ್ಮಿಕಾ ಮಂದಣ್ಣ ಅವರು ಅತ್ಯುತ್ತಮ ನಟಿ ಅವಾರ್ಡ್ ಪಡೆದಿದ್ದಾರೆ. ‘ಪುಷ್ಪ 2’ ಚಿತ್ರದ ನಟನೆಗೆ ಅವರಿಗೆ ಈ ಪ್ರಶಸ್ತಿ ದೊರಕಿದೆ ಎಂಬುದು ವಿಶೇಷ. ಈ ಸಿನಿಮಾ ಮೂಲಕ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ವಿಶ್ವ ಮಟ್ಟದಲ್ಲಿ ಪಸರಿಸಿದೆ.

3 / 5
ತೇಜ್ ಸಜ್ಜಾ ಅವರು ಅತ್ಯುತ್ತಮ ನಟ (ಕ್ರಿಟಿಕ್ಸ್) ಅವಾರ್ಡ್ ಪಡೆದಿದ್ದಾರೆ. 2024ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದ ‘ಹನುಮಾನ್’ ಸಿನಿಮಾಗಾಗಿ ಈ ಪ್ರಶಸ್ತಿ ಸಿಕ್ಕಿದೆ. ಈ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಗಮನ ಸೆಳೆದಿತ್ತು.

ತೇಜ್ ಸಜ್ಜಾ ಅವರು ಅತ್ಯುತ್ತಮ ನಟ (ಕ್ರಿಟಿಕ್ಸ್) ಅವಾರ್ಡ್ ಪಡೆದಿದ್ದಾರೆ. 2024ರಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದ ‘ಹನುಮಾನ್’ ಸಿನಿಮಾಗಾಗಿ ಈ ಪ್ರಶಸ್ತಿ ಸಿಕ್ಕಿದೆ. ಈ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಗಮನ ಸೆಳೆದಿತ್ತು.

4 / 5
ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ‘ಅತ್ಯುತ್ತಮ ಸಿನಿಮಾ’ ಅವಾರ್ಡ್ ಪಡೆದಿದೆ. ಈ ಸಿನಿಮಾ ಸೈಂಟಿಫಿಕ್​ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರ ಎಲ್ಲರ ಮೆಚ್ಚುಗೆ ಪಡೆದು ಬೀಗಿದೆ.

ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಚಿತ್ರ ‘ಅತ್ಯುತ್ತಮ ಸಿನಿಮಾ’ ಅವಾರ್ಡ್ ಪಡೆದಿದೆ. ಈ ಸಿನಿಮಾ ಸೈಂಟಿಫಿಕ್​ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿತ್ತು. ಈ ಚಿತ್ರ ಎಲ್ಲರ ಮೆಚ್ಚುಗೆ ಪಡೆದು ಬೀಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ