AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya: ಸಿಂಹ-ಪ್ರಿಯ ಸಪ್ತಪದಿ ತುಳಿಯುವ ಮುನ್ನ ಈ ಜೋಡಿಯ ಅರಿಶಿಣಶಾಸ್ತ್ರದ ಅಪೂರ್ವ ಕ್ಷಣಗಳನ್ನು ನೋಡಿ

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ನಾಳೆ (ಜ. 26) ಮೈಸೂರಿನಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

TV9 Web
| Edited By: |

Updated on:Jan 26, 2023 | 10:18 AM

Share
ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ 
ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

1 / 5
ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ 
ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

2 / 5
2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26)  
ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26) ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

3 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ 
ಆಮಂತ್ರಣ ಕೊಟ್ಟು ಬಂದಿದ್ದರು.   
(PC: HariPrriya twitter)

ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ ಆಮಂತ್ರಣ ಕೊಟ್ಟು ಬಂದಿದ್ದರು. (PC: HariPrriya twitter)

4 / 5
ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು 
ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 
ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

5 / 5

Published On - 9:20 pm, Wed, 25 January 23

Follow Us
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ
ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ: ಪ್ರಧಾನಿ ಮೋದಿ ಕರೆ