AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya: ಸಿಂಹ-ಪ್ರಿಯ ಸಪ್ತಪದಿ ತುಳಿಯುವ ಮುನ್ನ ಈ ಜೋಡಿಯ ಅರಿಶಿಣಶಾಸ್ತ್ರದ ಅಪೂರ್ವ ಕ್ಷಣಗಳನ್ನು ನೋಡಿ

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ನಾಳೆ (ಜ. 26) ಮೈಸೂರಿನಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

TV9 Web
| Edited By: |

Updated on:Jan 26, 2023 | 10:18 AM

Share
ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ 
ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

1 / 5
ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ 
ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

2 / 5
2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26)  
ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26) ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

3 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ 
ಆಮಂತ್ರಣ ಕೊಟ್ಟು ಬಂದಿದ್ದರು.   
(PC: HariPrriya twitter)

ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ ಆಮಂತ್ರಣ ಕೊಟ್ಟು ಬಂದಿದ್ದರು. (PC: HariPrriya twitter)

4 / 5
ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು 
ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 
ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

5 / 5

Published On - 9:20 pm, Wed, 25 January 23

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ