AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya: ಸಿಂಹ-ಪ್ರಿಯ ಸಪ್ತಪದಿ ತುಳಿಯುವ ಮುನ್ನ ಈ ಜೋಡಿಯ ಅರಿಶಿಣಶಾಸ್ತ್ರದ ಅಪೂರ್ವ ಕ್ಷಣಗಳನ್ನು ನೋಡಿ

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ನಾಳೆ (ಜ. 26) ಮೈಸೂರಿನಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

TV9 Web
| Updated By: Digi Tech Desk|

Updated on:Jan 26, 2023 | 10:18 AM

Share
ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ 
ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

1 / 5
ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ 
ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

2 / 5
2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26)  
ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26) ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

3 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ 
ಆಮಂತ್ರಣ ಕೊಟ್ಟು ಬಂದಿದ್ದರು.   
(PC: HariPrriya twitter)

ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ ಆಮಂತ್ರಣ ಕೊಟ್ಟು ಬಂದಿದ್ದರು. (PC: HariPrriya twitter)

4 / 5
ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು 
ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 
ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

5 / 5

Published On - 9:20 pm, Wed, 25 January 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!