AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Simhapriya: ಸಿಂಹ-ಪ್ರಿಯ ಸಪ್ತಪದಿ ತುಳಿಯುವ ಮುನ್ನ ಈ ಜೋಡಿಯ ಅರಿಶಿಣಶಾಸ್ತ್ರದ ಅಪೂರ್ವ ಕ್ಷಣಗಳನ್ನು ನೋಡಿ

ಸ್ಯಾಂಡಲ್​ವುಡ್​​ ಕ್ಯೂಡ್​ ಜೋಡಿಗಳಲ್ಲಿ ಒಂದಾದ ಸಿಂಹಪ್ರಿಯರ ಕಲ್ಯಾಣಕ್ಕೆ ಮುಹೂರ್ತ ಕೌಂಟ್‌ಡೌನ್ ಶುರುವಾಗಿದ್ದು, ನಾಳೆ (ಜ. 26) ಮೈಸೂರಿನಲ್ಲಿ ನಡೆಯಲಿದೆ. ಇಂದು ಅರಿಶಿನ ಶಾಸ್ತ್ರ ನೆರವೇರಿದೆ.

TV9 Web
| Edited By: |

Updated on:Jan 26, 2023 | 10:18 AM

Share
ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ 
ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

ಸ್ಯಾಂಡಲ್​ವುಡ್​ನ ಕ್ಯೂಟ್​ ಜೋಡಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ಕ್ಷಣಗಣನೆ ಶುರುವಾಗಿದೆ. ಹಾಗಾಗಿ ಇಂದು (ಜ. 25) ಅರಿಶಿನ ಶಾಸ್ತ್ರ ನೆರವೇರಿದೆ. (PC: HariPrriya twitter)

1 / 5
ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ 
ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

ಅರಿಶಿನ ಶಾಸ್ತ್ರದ ಫೋಟೋಗಳನ್ನು ಸಿಂಹಪ್ರಿಯ ಜೋಡಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. (PC: HariPrriya twitter)

2 / 5
2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26)  
ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

2022 ಡಿಸೆಂಬರ್ 3 ರಂದು ಸಿಂಪಲ್ ಆಗಿ ಎಂಗೇಜ್ ಆಗಿದ್ದ ಸಿಂಹಪ್ರಿಯ ಜೋಡಿ ನಾಳೆ(ಜ. 26) ಮೈಸೂರಿನ ಸಚ್ಚಿದಾನಂದ ಕಲ್ಯಾಣ ಮಂಟಪದಲ್ಲಿ ಸಪ್ತಪದಿ ತುಳಿಯಲಿದ್ದಾರೆ. (PC: HariPrriya twitter)

3 / 5
ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ 
ಆಮಂತ್ರಣ ಕೊಟ್ಟು ಬಂದಿದ್ದರು.   
(PC: HariPrriya twitter)

ಇತ್ತೀಚೆಗೆ ಸ್ಯಾಂಡಲ್​ವುಡ್​ ಹಲವು ಸ್ಟಾರ್​ಗಳಿಗೆ ಖುದ್ದು ಸಿಂಹಪ್ರಿಯ ಹೋಗಿ ಮದುವೆ ಆಮಂತ್ರಣ ಕೊಟ್ಟು ಬಂದಿದ್ದರು. (PC: HariPrriya twitter)

4 / 5
ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು 
ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. 
ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

ನಟ ಶಿವರಾಜ್ ಕುಮಾರ್, ನಟ ಡಾಲಿ ಧನಂಜಯ್ ಸೇರಿದಂತೆ ಹಲವು ಸ್ಟಾರ್​ಗಳು ಈ ಕ್ಯೂಟ್​ ಜೋಡಿಯ ಮದುವೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸಿಂಹಪ್ರಿಯ ಜೋಡಿಗೆ ನಾಳೆ ಮದುವೆ ಮುದ್ರೆ ಬೀಳಲಿದೆ.(PC: HariPrriya twitter)

5 / 5

Published On - 9:20 pm, Wed, 25 January 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ