AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲ ಋತುವಿನಲ್ಲೂ ಆರೋಗ್ಯವಾಗಿರಲು ಯಾವ ಆಹಾರ ಸೇವಿಸಿಬೇಕು? ಇಲ್ಲಿದೆ ಮಾಹಿತಿ

ಆರೋಗ್ಯವಾಗಿರುವುದು ಎಂದರೆ ಉತ್ತಮ ದೈಹಿಕ ಮತ್ತು ಉತ್ತಮ ಮಾನಸಿಕ ಸ್ಥಿತಿಯಲ್ಲಿರುವುದು. ಇದು ನಾವು ತಿನ್ನುವ ಆಹಾರದ ಮೇಲೆ ಅವಲಂಬಿತವಾಗಿರುತ್ತದೆ.

TV9 Web
| Edited By: |

Updated on: May 29, 2022 | 3:02 PM

Share
ಒಮೆಗಾ -3, ವಿಟಮಿನ್ ಸಿ, ಕಬ್ಬಿಣ, ವಿಟಮಿನ್ ಡಿ ಮತ್ತು ಬಿ 12  ಈ ವಿಟಮಿನ್‌ಗಳನ್ನು ನಾವು ಹೆಚ್ಚು ನಿರ್ಲಕ್ಷಿಸುತ್ತೇವೆ. ಆದರೆ ಇವು ವರ್ಷವಿಡೀ ನಮ್ಮ ದೇಹದ ಕಾರ್ಯನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಮಾನಸಿಕ ಆರೋಗ್ಯ ಸಂಬಂಧಿತ ಕಾಯಿಲೆಗಳು, ಸುಲಭವಾಗಿ ಜ್ವರ ಅಥವಾ ಸೋಂಕುಗಳು, ವಿಟಮಿನ್ ಡಿ, ಬಿ 12 ಬರದಂತೆ ತಡೆಯುತ್ತವೆ. ಇದು ಈ ಎಲ್ಲಾ ಅಗತ್ಯ ಪೋಷಕಾಂಶಗಳ ಕಡಿಮೆ ಸೇವನೆಯಿಂದಾಗಿ. ಆದ್ದರಿಂದ, ನಾವು ಈ ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು ಅಥವಾ ವಿಟಮಿನ್ ಡಿಗಾಗಿ ಸೂರ್ಯನ ಬೆಳಕಿನಲ್ಲಿ ಜಾಸ್ತಿ ಕಾಲ ಕಳೆಯಬೇಕು ಅಥವಾ ವೈದ್ಯರನ್ನು ಸಂಪರ್ಕಿಸ ಬೇಕು.

Simple nutrition tips to stay healthy in all seasons

1 / 7
ಸಂಸ್ಕರಿತ ಆಹಾರ ಮತ್ತು ಸಕ್ಕರೆ ಪಾನೀಯಗಳನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ದೇಹದ ತೂಕ ಹೆಚ್ಚಾಗುತ್ತದೆ. ಆದರೆ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೇ  ಮಧುಮೇಹ ಮತ್ತು ಉರಿಯೂತದ ಕಾಯಿಲೆಗಳು ಬರುವ ಸಂಭವ ಇರುತ್ತದೆ.

Simple nutrition tips to stay healthy in all seasons

2 / 7
Simple nutrition tips to stay healthy in all seasons

ಗೋಧಿ, ರಾಗಿ ಮತ್ತು ಕಂದು ಅಕ್ಕಿಯಂತಹ ಧಾನ್ಯಗಳು ಮೈದಾದಂತಹ ಸಂಸ್ಕರಿಸಿದ ಬಿಳಿ ಹೆಚ್ಚಿನ ಪೋಷಕಾಂಶಗಳನ್ನು ಹೊಂದಿರುತ್ತವೆ.

3 / 7
Simple nutrition tips to stay healthy in all seasons

ಬೇಳೆ ಕಾಳುಗಳು ಆರೋಗ್ಯಕರ ಕೊಬ್ಬುಗಳು, ಹೆಚ್ಚಿನ ರೋಗ ನಿರೋಧಕಗಳು, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಅವುಗಳನ್ನು ಪ್ರತಿನಿತ್ಯ ಮಿತವಾಗಿ ಸೇವಿಸುವುದರಿಂದ ವರ್ಷವಿಡೀ ಆರೋಗ್ಯವಾಗಿರಬಹುದು. ಅವು ಮೆದುಳಿನ ಕಾರ್ಯದಲ್ಲಿ ಸಹಾಯಕವಾಗಿವೆ, ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್‌ಗಳನ್ನು ಕಡಿಮೆ ಮಾಡುತ್ತದೆ, ಉರಿಯೂತ ಮತ್ತು ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ.

4 / 7
Simple nutrition tips to stay healthy in all seasons

ನಮ್ಮ ದೇಹದಲ್ಲಿ ಪ್ರತಿ ಜೀವಕೋಶವನ್ನು ನಿರ್ಮಿಸಲು ಪ್ರೋಟೀನ್ ಅಗತ್ಯವಿದೆ. ಬೇಳೆಕಾಳುಗಳು, ಪನೀರ್, ಸೊಪ್ಪು , ಚಿಕನ್, ಮೀನು ಅಥವಾ ಮಾಂಸ ಇತ್ಯಾದಿಗಳಂತಹ ಪ್ರೋಟೀನ್‌ಗಳನ್ನು ತಿನ್ನುವುದರಿಂದ ಸ್ನಾಯುವಿನ ದ್ರವ್ಯರಾಶಿಯನ್ನು ಕಾಪಾಡುತ್ತದೆ.

5 / 7
Simple nutrition tips to stay healthy in all seasons

ಕಾಲೋಚಿತ ಮತ್ತು ಸ್ಥಳೀಯ ತರಕಾರಿಗಳು ಮತ್ತು ಹಣ್ಣುಗಳನ್ನು ಸೇವಿಸಿ: ಕಾಲೋಚಿತ ಅಂದರೆ ಆಯಾ ಋತುವಿನಲ್ಲಿ ಬೆಳೆಯುವ ಆಹರವನ್ನು ಮತ್ತು ಸ್ಥಳೀಯ ವಾತಾವರಣದ ಅನುಗುಣವಾಗಿ ಆಹಾರ ತಿನ್ನುವುದರಿಂದ ರುಚಿಯನ್ನು ಉತ್ತಮಗೊಳಿಸುತ್ತದೆ ಮತ್ತು ಹೆಚ್ಚಿನ ಪ್ರಮಾಣದ ಪೋಷಣೆ ಮತ್ತು ಹೆಚ್ಚಿನ ರೋಗ ನಿರೋಧಕ ಶಕ್ತಿ ಮತ್ತು ಫೈಟೊನ್ಯೂಟ್ರಿಯೆಂಟ್‌ಗಳನ್ನು ಹೊಂದಿರುತ್ತದೆ.

6 / 7
Simple nutrition tips to stay healthy in all seasons

ಸಾಕಷ್ಟು ನೀರು ಕುಡಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ನಮ್ಮ ಚರ್ಮವನ್ನು ಹೊಳೆಯುವಂತೆ ಮತ್ತು ತೇವಾಂಶದಿಂದ ಇಡುತ್ತದೆ. ಇದು ನಮ್ಮ ದೇಹದ ಉಷ್ಣತೆಯನ್ನು ನಿಯಂತ್ರಿಸಲು ಸಹ ಸಹಾಯ ಮಾಡುತ್ತದೆ. ಆದರೆ ಇದು ಎಲ್ಲರಿಗೂ ಅನ್ವಯಿಸುವುದಿಲ್ಲ. ತಾಪಮಾನ ಬದಲಾವಣೆಗಳು, ವಯಸ್ಸು, ವೈದ್ಯಕೀಯ ಪರಿಸ್ಥಿತಿಗಳು ಮತ್ತು ಚಟುವಟಿಕೆಯ ಮಟ್ಟಗಳ ಆಧಾರದ ಮೇಲೆ ನೀರಿನ ಬಳಕೆಯನ್ನು ಬದಲಾಯಿಸಬೇಕು.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ