AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Singer Mangli: ಸೀರೆಯುಟ್ಟು ಸುಂದರ ನಗೆ ಚೆಲ್ಲಿದ ಗಾಯಕಿ ಮಂಗ್ಲಿ

ಮಂಜುನಾಥ ಸಿ.
|

Updated on:Apr 21, 2023 | 9:58 PM

Share
ಗಾಯಕಿ ಮಂಗ್ಲಿ ತಮ್ಮ ಹೊಸ ಮುದ್ದಾದ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಗಾಯಕಿ ಮಂಗ್ಲಿ ತಮ್ಮ ಹೊಸ ಮುದ್ದಾದ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 5
ತೆಲುಗಿನಲ್ಲಿ ಜನಪದ ಹಾಡುಗಳನ್ನು ಹಾಡಿ ಜನಪ್ರಿಯವಾದ ಮಂಗ್ಲಿ ಈಗ ಬೇಡಿಕೆಯ ಸಿನಿಮಾ ಹಿನ್ನೆಲೆ ಗಾಯಕಿ

ತೆಲುಗಿನಲ್ಲಿ ಜನಪದ ಹಾಡುಗಳನ್ನು ಹಾಡಿ ಜನಪ್ರಿಯವಾದ ಮಂಗ್ಲಿ ಈಗ ಬೇಡಿಕೆಯ ಸಿನಿಮಾ ಹಿನ್ನೆಲೆ ಗಾಯಕಿ

2 / 5
ಕನ್ನಡದಲ್ಲಿಯೂ ಹಲವು ಸೂಪರ್ ಹಿಟ್ ಹಾಡುಗಳನ್ನು ಗಾಯಕಿ ಮಂಗ್ಲಿ ಹಾಡಿದ್ದಾರೆ.

ಕನ್ನಡದಲ್ಲಿಯೂ ಹಲವು ಸೂಪರ್ ಹಿಟ್ ಹಾಡುಗಳನ್ನು ಗಾಯಕಿ ಮಂಗ್ಲಿ ಹಾಡಿದ್ದಾರೆ.

3 / 5
ಮಂಗ್ಲಿ ಗಾಯಕಿ ಮಾತ್ರವೇ ಅಲ್ಲದೆ ನಟಿಯೂ ಹೌದು. ಕನ್ನಡದಲ್ಲಿ ಪಾದರಾಯ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆ ಮಂಗ್ಲಿ.

ಮಂಗ್ಲಿ ಗಾಯಕಿ ಮಾತ್ರವೇ ಅಲ್ಲದೆ ನಟಿಯೂ ಹೌದು. ಕನ್ನಡದಲ್ಲಿ ಪಾದರಾಯ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆ ಮಂಗ್ಲಿ.

4 / 5
ಗಾಯಕಿ ಮಂಗ್ಲಿ ಕಳೆದ 2021 ರ ಉಪಚುನಾವಣೆಯಲ್ಲಿ ಮಸ್ಕಿಗೆ ಬಂದು ಚುನಾವಣೆ ಪ್ರಚಾರ ಮಾಡಿದ್ದರು. ಈ ಬಾರಿಯೂ ಬರುತ್ತಾರಾ ನೋಡಬೇಕು.

ಗಾಯಕಿ ಮಂಗ್ಲಿ ಕಳೆದ 2021 ರ ಉಪಚುನಾವಣೆಯಲ್ಲಿ ಮಸ್ಕಿಗೆ ಬಂದು ಚುನಾವಣೆ ಪ್ರಚಾರ ಮಾಡಿದ್ದರು. ಈ ಬಾರಿಯೂ ಬರುತ್ತಾರಾ ನೋಡಬೇಕು.

5 / 5

Published On - 9:56 pm, Fri, 21 April 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ