RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
Related Photo Gallery
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್ ಮಂತರ್ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಏನೇ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ ಚೈತ್ರಾ ವಾಸುದೇವನ್
ಛತ್ರಸಾಲ್ ಸ್ಟೇಡಿಯಂನಿಂದ ಬಿಡುಗಡೆಯಾದ ರಾಹುಲ್ ಗಾಂಧಿಗೆ ಕಾಂಗ್ರೆಸ್ ಕಾರ್ಯಕರ್ತರ ಸ್ವಾಗತ
ಡಿಕೆಶಿಗೆ ದೇವೇಗೌಡ್ರ ಪುತ್ರ ಕೃತಜ್ಞತೆ ಪತ್ರ
ನಟಿ ನಿವೇದಿತಾ ಗೌಡ ಗ್ಲಾಮರಸ್ ಡ್ಯಾನ್ಸ್ ವಿಡಿಯೋ
ಮೂಗಿನಲ್ಲಿ ರಕ್ತ, ರಸ್ತೆ ಮೇಲೆ ಮಲಗಿ ಪ್ರತಿಭಟನೆ; ರಾಹುಲ್ ಗಾಂಧಿಯನ್ನು ಎಳೆದುಕೊಂಡು ಹೋದ ಪೊಲೀಸ್
ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್




