RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್: JDS ಕಟ್ಟರ್ ಕಾರ್ಯಕರ್ತರೇ ಆರೋಪಿಗಳು!
'ಕೈ' ಟಿಕೆಟ್ ಸಿಗದಿದ್ರೆ BJPಯಿಂದ ಶಾಮನೂರು ಮೊಮ್ಮಗ ಸ್ಪರ್ಧೆ!: ಯತ್ನಾಳ್
ಇರಾನ್ ದಾಳಿಗೆ ಹೊತ್ತಿ ಉರಿದ ಕತಾರ್ನ ಅತಿದೊಡ್ಡ ಎಲ್ಎನ್ಜಿ ಸ್ಥಾವರ
ಸಿಎಂ ಹುದ್ದೆ ಖಾಲಿ ಇಲ್ಲ ಎಂಬ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಉತ್ತರ ನೋಡಿ
ಸೊಸೆ ಕೈ ಮುರಿದಿದೆ ಕಷ್ಟವಾಗುತ್ತೆಂದು ರೊಟ್ಟಿ ಲಟ್ಟಿಸಿಕೊಟ್ಟ ಮಾವ
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಮೀನ ರಾಶಿಯವರಿಗೆ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ವರ್ಷ ಕುಂಭ ರಾಶಿಯವರಿಗೆ ಹೇಗಿರಲಿದೆ?
ರಂಜಾನ್ ಉಪವಾಸದ ಲಾಂಗ್ ಡ್ರೈವ್ ಹೆಸರಲ್ಲಿ ಬಂದು ಅಪಾಯಕಾರಿ ವ್ಹೀಲಿಂಗ್
ಸೌದೆ ಒಲೆಯಲ್ಲಿ ಸಿದ್ಧವಾಗುತ್ತಿದೆ ಬಿಸಿ ಬಿಸಿ ಹೋಳಿಗೆ!
ಹರಿತವಾದ ಆಯುಧಗಳೊಂದಿಗೆ ಬಂದು ಪೊಲೀಸರನ್ನೇ ಹೆದರಿಸಿ ಓಡಿಸಿದ ಗೂಂಡಾಗಳು
