AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಮುಖ್ಯಸ್ಥ ಮೋಹನ್ ಭಾಗವತ್​ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು

ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.

ಗಂಗಾಧರ​ ಬ. ಸಾಬೋಜಿ
|

Updated on: Aug 09, 2025 | 2:26 PM

Share
ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

1 / 5
ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

2 / 5
ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

3 / 5
ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

4 / 5
ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

5 / 5
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?