AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಮುಖ್ಯಸ್ಥ ಮೋಹನ್ ಭಾಗವತ್​ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು

ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.

ಗಂಗಾಧರ​ ಬ. ಸಾಬೋಜಿ
|

Updated on: Aug 09, 2025 | 2:26 PM

Share
ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

1 / 5
ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

2 / 5
ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

3 / 5
ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

4 / 5
ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ