RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
ಸತ್ತವರ ಖಾಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್ ಕುಮಾರ್ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮೌನ ಮುರಿದ ಡಿಕೆಶಿ: ಹೇಳಿದ್ದೇನು ನೋಡಿ!
‘ಕವಳ’ ಸಿನಿಮಾ ಮುಹೂರ್ತ ಶುಭ ಹಾರೈಸಿದ ನಟ ರವಿಚಂದ್ರನ್
ಮಾ.03 ಚಂದ್ರಗ್ರಹಣ; ವೃಶ್ಚಿಕ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
