RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.
1 / 5

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.
2 / 5

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.
3 / 5

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.
4 / 5

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
5 / 5
Related Photo Gallery
ಪೆಟ್ರೋಲ್ ಪಂಪ್ಗಳಲ್ಲಿ ಈ ಸೇವೆಗಳು ಉಚಿತ! ಆದರೆ ಹೆಚ್ಚಿನವರಿಗೆ ತಿಳಿದಿಲ್ಲ
ಕೆಪಿಎಸ್ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ
ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಬಿಸಿಸಿಐ ಮಹತ್ವದ ನಿರ್ಧಾರ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗ




