AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಮುಖ್ಯಸ್ಥ ಮೋಹನ್ ಭಾಗವತ್​ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು

ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.

ಗಂಗಾಧರ​ ಬ. ಸಾಬೋಜಿ
|

Updated on: Aug 09, 2025 | 2:26 PM

Share
ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

1 / 5
ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

2 / 5
ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

3 / 5
ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

4 / 5
ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

5 / 5
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು