RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
Related Photo Gallery
ವಿಶ್ವಕಪ್ ಫೈನಲ್ ಪಂದ್ಯದ ಟಿಕೆಟ್ ದರ ಕೇಳಿದ್ರೆ ದಂಗಾಗುವುದು ಗ್ಯಾರೆಂಟಿ!
ಶಿರಾದಲ್ಲೇ ಎರಡನೇ ವಿಮಾನ ನಿಲ್ದಾಣ ಯಾಕೆ? ಸಚಿವ ಸೋಮಣ್ಣ ಕೊಟ್ರು ಹಲವು ಕಾರಣ!
ಕುರಿ ಕಾಯುತ್ತಲೇ ನೀಟ್ನಲ್ಲಿ ಅಪ್ರತಿಮ ಸಾಧನೆ; ದೇಶಕ್ಕೇ 694ನೇ ರ್ಯಾಂಕ್!
ಮೊದಲ ದಿನವೇ 480 ಕೋಟಿ ಗಳಿಸಿದ ‘ಆಡಸ್ಸಿ’, ಭಾರತದಲ್ಲಿ ಗಳಿಸ್ಸಿದ್ದೆಷ್ಟು?
ಕಲ್ಯಾಣಿ ಸ್ಟೀಲ್ಸ್ಗೆ ಅನುಮತಿ; ಜಿಲ್ಲಾಡಳಿತದ ನಡೆಗೆ ತೀವ್ರ ಅನುಮಾನ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ




