RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




