RSS ಮುಖ್ಯಸ್ಥ ಮೋಹನ್ ಭಾಗವತ್ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು
ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.
Updated on: Aug 09, 2025 | 2:26 PM
Share

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್ಎಸ್ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್ ಅವರಿಗೆ ರಾಖಿ ಕಟ್ಟಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.
Related Photo Gallery
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈಲರ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
ದಿ ಫೌಂಡ್ರಿ ಎನ್ನುವ ಸ್ಟಾರ್ಟಪ್ ಫ್ಯಾಕ್ಟರಿ, ನೀವೂ ಉದ್ದಿಮೆ ಕಟ್ಟಿ
ಕರ್ನಾಟಕದಲ್ಲಿ SIR ಎಲ್ಲಿಂದ ಎಲ್ಲಿಯವರೆಗೆ; ಮತದಾರರು ಏನು ಮಾಡ್ಬೇಕು?
ವೃತ್ತಿ ಬದುಕಿನ ಕರಾಳ ಮುಖ ಬಿಚ್ಚಿಟ್ಟ ವ್ಯಕ್ತಿ, ವೈರಲ್ ಆಯ್ತು ಪೋಸ್ಟ್
ಇರಾನ್ನಲ್ಲಿ ಖಮೇನಿ ಅಂತ್ಯಕ್ರಿಯೆ;ಬಿಹಾರ ರಾಜ್ಯಪಾಲರ ನೇತೃತ್ವದ ನಿಯೋಗ ಭಾಗಿ
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್ಗೆ ಅರ್ಜಿ ಸಲ್ಲಿಕೆ




