RSS ಮುಖ್ಯಸ್ಥ ಮೋಹನ್ ಭಾಗವತ್​ಗೆ ರಾಖಿ ಕಟ್ಟಿದ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು

Updated on: Aug 09, 2025 | 2:26 PM

ಸಹೋದರ-ಸಹೋದರಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೇ ರಕ್ಷಾ ಬಂಧನ. ನಾಗ್ಪುರದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ರಕ್ಷಾ ಬಂಧನವನ್ನು ಆಚರಿಸಿದ್ದಾರೆ. ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಅವರಿಗೆ ರಾಖಿ ಕಟ್ಟಿದರು.

1 / 5
ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

ನಾಡಿನೆಲ್ಲೆಡೆ ಇಂದು ರಕ್ಷಾ ಬಂಧನ ಹಬ್ಬದ ಸಂಭ್ರಮ. ಆರ್‌ಎಸ್‌ಎಸ್ ಮುಖ್ಯಸ್ಥ ಡಾ. ಮೋಹನ್ ಭಾಗವತ್​ ಅವರು ನಾಗಪುರದಲ್ಲಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

2 / 5
ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

ಪ್ರಾದೇಶಿಕ ಟಿಬೆಟಿಯನ್ ಮಹಿಳಾ ಸಂಘ ಮತ್ತು ಭಾರತ್ ಟಿಬೆಟ್ ಸಹಕಾರ ವೇದಿಕೆಯ ಸಹೋದರಿಯರು ಡಾ. ಮೋಹನ್ ಭಾಗವತ್​ ಅವರಿಗೆ ರಾಖಿ ಕಟ್ಟಿದರು.

3 / 5
ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

ಅದೇ ರೀತಿಯಾಗಿ ರಾಷ್ಟ್ರೀಯ ಸೇವಿಕಾ ಸಮಿತಿಯ ಸಹೋದರಿಯರು, ಮಹಲ್ ಆವರಣದ ನಿವಾಸಿಗಳು ಸಹ ರಾಖಿ ಕಟ್ಟಿ ಅವರಿಗೆ ಶುಭ ಹಾರೈಸಿದರು.

4 / 5
ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

ಸಹೋದರತೆಯನ್ನು ಸಾರುವ ಹಬ್ಬವೇ ರಕ್ಷಾ ಬಂಧನ. ಪುರಾತನ ಐತಿಹ್ಯವನ್ನು ಹೊಂದಿರೋ ರಕ್ಷಾ ಬಂಧನ ಹಬ್ಬವನ್ನು ದೇಶದ ಉದ್ದಗಕ್ಕೂ ಆಚರಣೆ ಮಾಡಲಾಗುತ್ತದೆ.

5 / 5
ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.

ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ರಕ್ಷಾ ಬಂಧನವು ಅಣ್ಣ ತಂಗಿಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪವಿತ್ರ ಹಬ್ಬವೆಂದೇ ಹೇಳಬಹುದು.