AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬ್ಯಾಕ್​ಲೆಸ್ ಡ್ರೆಸ್ ಹಾಕಿ ಮಿಂಚಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಗಳು

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

TV9 Web
| Edited By: |

Updated on: Dec 21, 2022 | 6:30 AM

Share
ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

ನಟಿ ಮೃಣಾಲ್ ಠಾಕೂರ್ ಅವರು ಬೇಡಿಕೆ ಹೆಚ್ಚಿಸಿಕೊಂಡಿದ್ದಾರೆ. ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ ಸೂಪರ್ ಹಿಟ್ ಆಯಿತು.

1 / 5
ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

ದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಲವ್ ಸ್ಟೋರಿ ಈ ಸಿನಿಮಾದಲ್ಲಿ ಹೈಲೈಟ್ ಆಗಿದೆ. ಮೃಣಾಲ್ ನಟನೆಗೆ ಎಲ್ಲರೂ ಫಿದಾ ಆಗಿದ್ದಾರೆ.

2 / 5
‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

‘ಸೀತಾ ರಾಮಂ’ ಚಿತ್ರ ತೆರೆಕಂಡ ನಂತರದಲ್ಲಿ ಮೃಣಾಲ್ ಅವರಿಗೆ ಬೇಡಿಕೆ ಹೆಚ್ಚಿದೆ. ಅವರನ್ನು ಹಲವು ಆಫರ್​ಗಳು ಹುಡುಕಿಕೊಂಡು ಬಂದಿವೆ.

3 / 5
ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

ಈಗ ಮೃಣಾಲ್ ಬ್ಯಾಕ್​ಲೆಸ್ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ.

4 / 5
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ.

5 / 5
Follow Us
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ